ಜನಸಂಘ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಹುಟ್ಟು ಹಬ್ಬದ ಅಂಗವಾಗಿ ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಾಗಪುರ ದಲ್ಲಿರುವ ಶಾಸಕರ ಕಛೇರಿಯಲ್ಲಿ ಇಂದು ಸ್ಥಳೀಯ ಶಾಸಕರು ಹಾಗು ಅಬಕಾರಿ ಸಚಿವರಾದ ಕೆ ಗೋಪಾಲಯ್ಯನವರು *ಶ್ಯಾಮ್ ಪ್ರಸಾದ್ ಅವರು ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್ ಎಂ ವಿಶ್ವನಾಥ್, ಒ ಬಿ ಸಿ ಅಧ್ಯಕ್ಷ ನೆ ಲ ನರೇಂದ್ರ ಬಾಬು, ಪಾಲಿಕೆ ಮಾಜಿ ಉಪ ಮೇಯರ್ ಎಸ್, ಹರೀಶ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ , ಕ್ಷೇತ್ರದ ಎಲ್ಲ ಮೋರ್ಚಾದ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕ್ಷೇತ್ರದ ಬಡ ಹಾಗೂ ಮಧ್ಯಮ ವರ್ಗದ ಕೂಲಿಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ