ಮೈಸೂರಿನ ಅರಣ್ಯ ಭವನದಲ್ಲಿ ಭಾನುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಖಂಡ್ರೆ ಇಂದಿನ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರಿತ್ಯ ತಡೆಗೆ ವೃಕ್ಷ ಸಂಪತ್ತಿನ ಹೆಚ್ಚಳ ಅನಿವಾರ್ಯವಾಗಿದೆ ಎಂದರು.
ರಾಜ್ಯ ಸರ್ಕಾರ ಪ್ರಸಕ್ತ ವರ್ಷ 5 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲು ತೀರ್ಮಾನಿಸಿದೆ. ಈ ವಲಯದಲ್ಲಿ ಹೆಚ್ಚಿನ ಸಸ್ಯಗಳನ್ನು ನೀಡುವಂತೆ ಸೂಚಿಸಿದರು.
ದಿನಗೂಲಿ ನೌಕರರಿಗೆ ಅದರಲ್ಲೂ ಹೊರಗುತ್ತಿಗೆಯ ನೌಕರರಿಗೆ ವೇತನ ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ ಅಂತಹ ಹೊರಗುತ್ತಿಗೆ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಂಡು ಬಡ ನೌಕರರಿಗೆ ಸಕಾಲದಲ್ಲಿ ಸಂಬಳ ಕೈ ಸೇರುವಂತೆ ಕ್ರಮವಹಿಸಲು ಸೂಚಿಸಿದರು.
ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಆನೆಗಳೆ ಪ್ರಧಾನ ಆಕರ್ಷಣೆಯಾಗಿದೆ, ಈ ಬಾರಿಯ ದಸರಾ ಮಹೋತ್ಸವಕ್ಕೆ 14 ಆನೆಗಳನ್ನು ಎಲ್ಲಾ ಮಾನದಂಡಗಳನ್ನು ಅನುಸರಿಸಿ ಆಯ್ಕೆ ಮಾಡುವಂತೆ ತಿಳಿಸಿದರು.ಜಲಾಶಯಗಳ ಇಂದಿನ ನೀರಿನ ಮಟ್ಟ
ಆನೆಗಳ ಆಯ್ಕೆ ಗಜ ಪಯಣ ಮತ್ತು ತಾಲಿಮೀನಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಕಟ್ಟೆಚ್ಚರ ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment