ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ವಾಹನ ಪಲ್ಟಿಯಾಗಿದ್ದು ಸಚಿವರ ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ಹಾಗೂ ಕಾರು ಚಾಲಕ ಚರಣ್ ಅವರಿಗೆ ಗಾಯಗಳಾಗಿವೆ.
ಸಿಬ್ಬಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನು ಓದಿ –ಇಂಗ್ಲೆಂಡ್ ವಿರುದ್ಧ ಬುಮ್ರಾ, ಶಮಿ ಬೆಂಕಿ ಬಿರುಗಾಳಿ ನಾಲ್ವರು ಸೊನ್ನೆಗೆ ಔಟ್.. 26ಕ್ಕೆ 5 ವಿಕೆಟ್
ಬೆಂಗಾವಲು ವಾಹನದ ಎದುರು ಸಂಚರಿಸುತಿದ್ದ ಲಾರಿ ಸಿಗ್ನಲ್ ಇಲ್ಲದೆ ದಾರಿ ಬದಲಿಸಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು