ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಆಗಮಿಸಿದ ನಾಗೇಂದ್ರ ತಮ್ಮ ರಾಜಿನಾಮೆ ಪತ್ರವನ್ನು ಸಿಎಂಗೆ ಸಲ್ಲಿಸಿದ್ದಾರೆ.
ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ಸಲ್ಲಿಸಿದ ಮೊದಲ ಸಚಿವ ಎಂಬ ಅಪಖ್ಯಾತಿಗೆ ನಾಗೇಂದ್ರ ಒಳಗಾಗಿದ್ದಾರೆ.ದಕ್ಷಿಣ ಶಿಕ್ಷಕರ ಕ್ಷೇತ್ರ :ಜೆಡಿಎಸ್ ಗೆ ಭಾರಿ ಗೆಲುವು
ಎಸ್ಟಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಬಳಿಕ ಬಹುಕೋಟಿ ಹಗರಣ ಬಯಲಿಗೆ ಬಂದಿದೆ ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಇದೀಗ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದರು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು