ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ದಿಢೀರ್ ದೆಹಲಿಗೆ ತೆರಳಿದ್ದಾರೆ. ಕಳೆದ ರಾತ್ರಿ 8.30ಕ್ಕೆ ವಿಮಾನ ಮೂಲಕ ಯೋಗೇಶ್ವರ್ ದೆಹಲಿಗೆ ಪ್ರಯಾಣ ಮಾಡಿದ್ದಾರೆ.
ಇಂದು ಕೇಂದ್ರ ನಾಯಕರ ಭೇಟಿಗೆ ಯೋಗೇಶ್ವರ್ ಕಾಲಾವಕಾಶ ಪಡೆಯಲಿದ್ದಾರೆ ಎನ್ನಲಾಗಿದೆ. ಇನ್ನು ನಿನ್ನೆ ರಾತ್ರಿಯೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡಾ ದೆಹಲಿಯನ್ನು ತಲುಪಿದ್ದಾರೆ.
ಇತ್ತೀಚೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿ, ಸಚಿವರು ಶಾಸಕರ ಜೊತೆ ಮಾತುಕತೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಯೋಗೇಶ್ವರ್, ಪರೀಕ್ಷೆ ಬರೆದಿದ್ದೇವೆ ರಿಸಲ್ಟ್ಗೋಸ್ಕರ ಕಾಯುತ್ತಿದ್ದೇವೆ ಅಂತ ಹೇಳಿಕೆ ನೀಡಿದರು.
ಈ ಬೆನ್ನಲ್ಲೆ ಬಿಜೆಪಿಯ ಇಬ್ಬರೂ ನಾಯಕರ ದೆಹಲಿ ಯಾತ್ರೆ ತೀವ್ರ ಕುತೂಹಲ ಮೂಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ