ಆನ್ ಲೈನ್ ತರಗತಿ ಪಾಠ ಕಳಿಸುವ ಮುನ್ನ ವಿದ್ಯಾರ್ಥಿ ಗಳಿಗೆ ಅಶ್ಲೀಲ ಚಿತ್ರ ಗಳನ್ನು ರವಾನೆ ಮಾಡುತ್ತಿದ್ದ ಆರೋಪದ ಮೇಲೆ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ.
ಮಂಡ ಜಿಲ್ಲೆಯ ಕೆ ಆರ್ ಸಾಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಮಾಡುತ್ತಿದ್ದ ಮೂರ್ತಿ ಎಂಬುವವರೇ ಈ ಕೃತ್ಯ ಮಾಡುತ್ತಿದ್ದರೆಂದು ಹೇಳಲಾಗಿದೆ.
ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಪಾಠ ಮಾಡುತ್ತಿದ್ದ ಮೂರ್ತಿ ಆನ್ ಲೈನ್ ಪಾಠದ ಜೊತೆಗೆ ಅಶ್ಲೀಲ ಚಿತ್ರ ಗಳನ್ನು ಅಪ್ ಲೋಡ್ ಮಾಡುತ್ತಿದ್ದರು. ಇದು ಕಾಲೇಜಿನ ವಾಟ್ ಸ್ಯಾಪ್ ಗ್ರೂಪ್ ನಲ್ಲಿರುವ ಇತರ ಉಪನ್ಯಾಸಕರಿಗೆ ಗೊತ್ತಾಗಿದೆ. ಪ್ರಾಂಶುಪಾಲರ ಗಮನಕ್ಕೆ ತಂದಿದ್ದಾರೆ.
ಈ ವಿಷಯವನ್ನು ಪ್ರಾಂಶುಪಾಲರು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಗಮನಕ್ಕೆ ತಂದು ಚಚೆ೯ ಮಾಡಿದ ನಂತರ ಅತಿಥಿ ಉಪನ್ಯಾಸಕರ ಮೂರ್ತಿ ಅವರನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ ಎಂದು ಕಾಲೇಜು ಮೂಲಗಳು ಹೇಳಿವೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment