ಯಶವಂತ್, ದೀಪು ,ಮಹೇಶ್, ಮಧುಕುಮಾರ್, ಗಿರೀಶ್ ಎಂಬ 5 ಮಂದಿ ಯುವಕರ ತಂಡ ಕಂಠ ಪೂರ್ತಿ ಕುಡಿದು ಕೊಪ್ಪ ಸರ್ಕಲ್ ಬಳಿ ಬೆಂಗಳೂರಿಗೆ ತೆರಳುತ್ತಿದ್ದ (KA -42-F-2146) ಬಸ್ ಹತ್ತಲು ಮುಂದಾಗಿದ್ದಾರೆ.
ಬಸ್ ಹತ್ತಲು ಯುವಕರು ತಡ ಮಾಡಿದ ಪರಿಣಾಮ ನಿರ್ವಾಹಕ ಇವರನ್ನು ಬಿಟ್ಟು ತೆರಳಲು ಚಾಲಕನಿಗೆ ಸೂಚನೆ ನೀಡಿದ್ದು ,ಇದರಿಂದ ಆಕ್ರೋಶಗೊಂಡ ಯುವಕರ ಗುಂಪು ಬಸ್ ಮುಂದಕ್ಕೆ ಚಲಿಸುತ್ತಿದ್ದಂತೆ ಹಿಂಬದಿ ಗಾಜಿಗೆ ಕಲ್ಲಿನಿಂದ ತೂರಿದ್ದಾರೆ.
ಈ ವೇಳೆ ಕಲ್ಲು ಬಸ್ಸಿನ ಹಿಂಬದಿ ಗಾಜಿಗೆ ಒಡೆದ ಪರಿಣಾಮ ಗಾಜು ಪುಡಿ ಪುಡಿಯಾಗಿ ಬಸ್ ನಲ್ಲಿದ್ದ ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಯುವಕರು ಮದ್ಯಪಾನ ಮಾಡಿದ್ದರು ಎಂದು ಪ್ರಯಾಣಿಕರು ಹಾಗೂ ಬಸ್ ನಿರ್ವಾಹಕ ಅನುಮಾನ ವ್ಯಕ್ತಪಡಿಸಿದ್ದು ,ಬಸ್ ನಿರ್ವಾಹಕ ಬಸ್ ಅನ್ನು ನಿಲ್ಲಿಸಿ ಸಾರ್ವಜನಿಕರ ಸಹಾಯದಿಂದ ಅಲ್ಲೆ ಇದ್ದ ಒಬ್ಬ ಯುವಕನನ್ನು ಹಿಡಿದುಕೊಳ್ಳುತ್ತಿದ್ದಂತೆ ಇನ್ನುಳಿದ ಯುವಕರು ಪರಾರಿಯಾಗಿದ್ದಾರೆ.ಮೈಸೂರು ಮುಡಾದಲ್ಲಿ ನಿವೇಶನಕ್ಕಾಗಿ 85 ಸಾವಿರ ಅರ್ಜಿ – ಶಾಸಕ ಶ್ರೀವತ್ಸ
ಪೋಲೀಸರಿಗೆ ಒಬ್ಬನನ್ನು ಒಪ್ಪಿಸಿ ನಂತರ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಬೇರೆ ಬಸ್ಸಿನಲ್ಲಿ ತೆರಳಲು ಅವಕಾಶ ಮಾಡಿಕೊಟ್ಟು ನಂತರ ಪೋಲೀಸರು ಬಸ್ಸನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment