ಗ್ರಾಮದೇವತೆ ಹಬ್ಬದಲ್ಲಿ ರಸಮಂಜರಿ ಕಾರ್ಯಕ್ರಮದಲ್ಲಿ ತುಂಡುಡುಗೆ ತೊಟ್ಟು ಇಬ್ಬರು ಯುವತಿಯರು ಅಶ್ಲೀಲವಾಗಿ ನೃತ್ಯ ಮಾಡಿದ ಪ್ರಸಂಗ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತೋಳಸಿಕೊಬ್ಬರಿ ಗ್ರಾಮ ನಡೆದಿದೆ.
ಗ್ರಾಮದೇವತೆ ಹಬ್ಬದಲ್ಲಿ ಈ ಡ್ಯಾನ್ಸರ್ ಗಳು ಬಾಲಕನೊಬ್ಬನನ್ನು ವೇದಿಕೆಗೆ ಕರೆದುಕೊಂಡು ಮುತ್ತಿಟ್ಟು ಬಾಲಕನ ಜೊತೆ ಅಸಭ್ಯ ವರ್ತನೆ. ನೃತ್ಯದ ಮಾಡುತ್ತಲೆ ಜನರ ಜೊತೆ ಅಸಭ್ಯವಾಗಿ ಈ ಯುವತಿಯರು ನಡೆದುಕೊಂಡರು
ಗ್ರಾಮದಲ್ಲಿ ಎರಡು ವೇದಿಕೆ ಕಾರ್ಯಕ್ರಮವು ಚಲುವರಾಯಸ್ವಾಮಿ ಹಾಗೂ ಸುರೇಶ್ಗೌಡ ಬೆಂಬಲಿಗರಿಂದ ಏರ್ಪಾಡಾಗಿತ್ತು
ಚಲುವರಾಯಸ್ವಾಮಿ ಬೆಂಬಲಿಗರ ಕಾರ್ಯಕ್ರಮದಲ್ಲಿ ನಂಗಾ ನಾಚ್ ಮಧ್ಯರಾತ್ರಿವರೆಗೂ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ ಈ ಸಂಗತಿಯ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ಟೀಕೆಗಳು ಬರುತ್ತಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ