ಗ್ರಾಮದೇವತೆ ಹಬ್ಬದಲ್ಲಿ ರಸಮಂಜರಿ ಕಾರ್ಯಕ್ರಮದಲ್ಲಿ ತುಂಡುಡುಗೆ ತೊಟ್ಟು ಇಬ್ಬರು ಯುವತಿಯರು ಅಶ್ಲೀಲವಾಗಿ ನೃತ್ಯ ಮಾಡಿದ ಪ್ರಸಂಗ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತೋಳಸಿಕೊಬ್ಬರಿ ಗ್ರಾಮ ನಡೆದಿದೆ.
ಗ್ರಾಮದೇವತೆ ಹಬ್ಬದಲ್ಲಿ ಈ ಡ್ಯಾನ್ಸರ್ ಗಳು ಬಾಲಕನೊಬ್ಬನನ್ನು ವೇದಿಕೆಗೆ ಕರೆದುಕೊಂಡು ಮುತ್ತಿಟ್ಟು ಬಾಲಕನ ಜೊತೆ ಅಸಭ್ಯ ವರ್ತನೆ. ನೃತ್ಯದ ಮಾಡುತ್ತಲೆ ಜನರ ಜೊತೆ ಅಸಭ್ಯವಾಗಿ ಈ ಯುವತಿಯರು ನಡೆದುಕೊಂಡರು
ಗ್ರಾಮದಲ್ಲಿ ಎರಡು ವೇದಿಕೆ ಕಾರ್ಯಕ್ರಮವು ಚಲುವರಾಯಸ್ವಾಮಿ ಹಾಗೂ ಸುರೇಶ್ಗೌಡ ಬೆಂಬಲಿಗರಿಂದ ಏರ್ಪಾಡಾಗಿತ್ತು
ಚಲುವರಾಯಸ್ವಾಮಿ ಬೆಂಬಲಿಗರ ಕಾರ್ಯಕ್ರಮದಲ್ಲಿ ನಂಗಾ ನಾಚ್ ಮಧ್ಯರಾತ್ರಿವರೆಗೂ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ ಈ ಸಂಗತಿಯ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ಟೀಕೆಗಳು ಬರುತ್ತಿವೆ.
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್