ಗ್ರಾಮದೇವತೆ ಹಬ್ಬದಲ್ಲಿ ರಸಮಂಜರಿ ಕಾರ್ಯಕ್ರಮದಲ್ಲಿ ತುಂಡುಡುಗೆ ತೊಟ್ಟು ಇಬ್ಬರು ಯುವತಿಯರು ಅಶ್ಲೀಲವಾಗಿ ನೃತ್ಯ ಮಾಡಿದ ಪ್ರಸಂಗ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತೋಳಸಿಕೊಬ್ಬರಿ ಗ್ರಾಮ ನಡೆದಿದೆ.
ಗ್ರಾಮದೇವತೆ ಹಬ್ಬದಲ್ಲಿ ಈ ಡ್ಯಾನ್ಸರ್ ಗಳು ಬಾಲಕನೊಬ್ಬನನ್ನು ವೇದಿಕೆಗೆ ಕರೆದುಕೊಂಡು ಮುತ್ತಿಟ್ಟು ಬಾಲಕನ ಜೊತೆ ಅಸಭ್ಯ ವರ್ತನೆ. ನೃತ್ಯದ ಮಾಡುತ್ತಲೆ ಜನರ ಜೊತೆ ಅಸಭ್ಯವಾಗಿ ಈ ಯುವತಿಯರು ನಡೆದುಕೊಂಡರು
ಗ್ರಾಮದಲ್ಲಿ ಎರಡು ವೇದಿಕೆ ಕಾರ್ಯಕ್ರಮವು ಚಲುವರಾಯಸ್ವಾಮಿ ಹಾಗೂ ಸುರೇಶ್ಗೌಡ ಬೆಂಬಲಿಗರಿಂದ ಏರ್ಪಾಡಾಗಿತ್ತು
ಚಲುವರಾಯಸ್ವಾಮಿ ಬೆಂಬಲಿಗರ ಕಾರ್ಯಕ್ರಮದಲ್ಲಿ ನಂಗಾ ನಾಚ್ ಮಧ್ಯರಾತ್ರಿವರೆಗೂ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ ಈ ಸಂಗತಿಯ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ಟೀಕೆಗಳು ಬರುತ್ತಿವೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ