ನಾಡಬಂದೂಕು ಮಿಸ್ ಫೈರ್ ಆಗಿ 7 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕಾಡಶಿವನಹಳ್ಳಿಯಲ್ಲಿ ಜರುಗಿದೆ.
ತೋಟದ ಮನೆಯಲ್ಲಿ ನಾಡಬಂದೂಕು ಹಿಡಿದುಕೊಂಡು ಕಾಡಶಿವನಹಳ್ಳಿ ಗ್ರಾಮದ ಮಲ್ಲೇಶ ಎಂಬುವರು ಜಮೀನಿನಲ್ಲಿ ಕೆಲಸಕ್ಕೆ ಬಂದಿದ್ದ ಅಮಿನುಲ್ಲಾ. ಸಮ್ ಸೂನ್ ದಂಪತಿಯ ಪುತ್ರರಾದ 16 ವರ್ಷದ ಸಾಜಿದ್ ತನ್ನ ಸಹೋದರ 7 ವರ್ಷದ ಶಮಾ ಮೇಲೆ ಮಿಸ್ ಫೈರಿಂಗ್ ಮಾಡಿದ ಪರಿಣಾಮ ಶಮಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸುರಕ್ಷತಾ ನಿಯಮ ಪಾಲಿಸಿದ ಮಾಲೀಕ ಹಾಗೂ ಸಾಜೀದ್ ನನ್ನು ಪೊಲೀಸರು ಬಂಧಿಸಿದ್ದಾರೆ, ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಳೆಯಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ : ನಾಲ್ಕು ಹೊಸ ಮಸೂದೆಗಳ ಮಂಡನೆ ಸಾಧ್ಯತೆ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ