ತುಮಕೂರಿನ ಕುಟುಂಬವೊಂದು ಮುದ್ದಿನ ಗಿಣಿಯನ್ನು ಕಳೆದುಕೊಂಡಿದ್ದು ಆರು ದಿನಗಳ ಹಿಂದೆ ರುಸ್ತುಮ್ ಎಂಬ ಹೆಸರಿನ ಗಿಣಿ ಮನೆಯಿಂದ ಹಾರಿ ಹೋಗಿದ್ದು,
ಗಿಣಿ ಹುಡುಕಿಕೊಟ್ಟವರಿಗೆ 50,000 ರೂಪಾಯಿ ಬಹುಮಾನ ನೀಡುವುದಾಗಿ ಕರಪತ್ರದ ಮೂಲಕ ಮನವಿ ಮಾಡಿದ್ದರು. ಅಲ್ಲದೆ ಗಿಣಿ ಹುಡುಕಾಟಕ್ಕೆ ತಾವು ಸಹ ಪ್ರಯತ್ನ ನಡೆಸಿದ್ದರು. ಮೈಸೂರು ವಿಮಾನ ನಿಲ್ದಾಣಕ್ಕೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು
ಈ ಗಿಣಿ ಈಗ ತುಮಕೂರಿನ ಬಡ್ಡಿಹಳ್ಳಿಯ ತೋಟವೊಂದರ ಮರದ ಮೇಲೆ ಪತ್ತೆಯಾಗಿದೆ.ಬಡ್ಡಿಹಳ್ಳಿಯ ಕೃಷ್ಣಮೂರ್ತಿ ಮತ್ತು ಶ್ರೀನಿವಾಸ್ ಎಂಬವರು ಈ ಗಿಣಿಯನ್ನು ಪತ್ತೆ ಮಾಡಿದ್ದು, ಕೂಡಲೇ ಗಿಣಿ ಮಾಲೀಕ ಅರ್ಜುನ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಧಾವಿಸಿ ಬಂದ ಅವರು ಈ ಗಿಣಿ ತಮ್ಮದೆಂದು ಖಾತ್ರಿಪಡಿಸಿಕೊಂಡಿದ್ದಾರೆ. ಇದೀಗ ಗಿಣಿ ಹುಡುಕಿಕೊಟ್ಟ ಇಬ್ಬರಿಗೆ 85,000 ರೂಪಾಯಿ ಬಹುಮಾನ ನೀಡಲಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಆಪ್ತನಿಗೆ ED ಶಾಕ್-ಸುಂದರಿ ಮನೆಯಲ್ಲಿ 20 ಕೋಟಿ ರು ಹಣ ಪತ್ತೆ
ಮೊದಲು 50 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಲಾಗಿದ್ದರೂ ಜ್ಯೋತಿಷಿಯೊಬ್ಬರ ಸಲಹೆಯಂತೆ ಈ ಮೊತ್ತವನ್ನು ಹೆಚ್ಚಿಸಲಾಯಿತು ಎಂದು ಹೇಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು