Trending

ನಾಪತ್ತೆಯಾಗಿದ್ದ ಗಿಣಿ ಪತ್ತೆ : ಹುಡುಕಿಕೊಟ್ಟವರಿಗೆ 85 ಸಾವಿರ ರೂಪಾಯಿ ಬಹುಮಾನ

ತುಮಕೂರಿನ ಕುಟುಂಬವೊಂದು ಮುದ್ದಿನ ಗಿಣಿಯನ್ನು ಕಳೆದುಕೊಂಡಿದ್ದು ಆರು ದಿನಗಳ ಹಿಂದೆ ರುಸ್ತುಮ್ ಎಂಬ ಹೆಸರಿನ ಗಿಣಿ ಮನೆಯಿಂದ ಹಾರಿ ಹೋಗಿದ್ದು,

ಗಿಣಿ ಹುಡುಕಿಕೊಟ್ಟವರಿಗೆ 50,000 ರೂಪಾಯಿ ಬಹುಮಾನ ನೀಡುವುದಾಗಿ ಕರಪತ್ರದ ಮೂಲಕ ಮನವಿ ಮಾಡಿದ್ದರು. ಅಲ್ಲದೆ ಗಿಣಿ ಹುಡುಕಾಟಕ್ಕೆ ತಾವು ಸಹ ಪ್ರಯತ್ನ ನಡೆಸಿದ್ದರು. ಮೈಸೂರು ವಿಮಾನ ನಿಲ್ದಾಣಕ್ಕೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು

ಈ ಗಿಣಿ ಈಗ ತುಮಕೂರಿನ ಬಡ್ಡಿಹಳ್ಳಿಯ ತೋಟವೊಂದರ ಮರದ ಮೇಲೆ ಪತ್ತೆಯಾಗಿದೆ.ಬಡ್ಡಿಹಳ್ಳಿಯ ಕೃಷ್ಣಮೂರ್ತಿ ಮತ್ತು ಶ್ರೀನಿವಾಸ್ ಎಂಬವರು ಈ ಗಿಣಿಯನ್ನು ಪತ್ತೆ ಮಾಡಿದ್ದು, ಕೂಡಲೇ ಗಿಣಿ ಮಾಲೀಕ ಅರ್ಜುನ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. 

ಧಾವಿಸಿ ಬಂದ ಅವರು ಈ ಗಿಣಿ ತಮ್ಮದೆಂದು ಖಾತ್ರಿಪಡಿಸಿಕೊಂಡಿದ್ದಾರೆ. ಇದೀಗ ಗಿಣಿ ಹುಡುಕಿಕೊಟ್ಟ ಇಬ್ಬರಿಗೆ 85,000 ರೂಪಾಯಿ ಬಹುಮಾನ ನೀಡಲಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಆಪ್ತನಿಗೆ ED ಶಾಕ್​-ಸುಂದರಿ ಮನೆಯಲ್ಲಿ 20 ಕೋಟಿ ರು ಹಣ ಪತ್ತೆ

ಮೊದಲು 50 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಲಾಗಿದ್ದರೂ ಜ್ಯೋತಿಷಿಯೊಬ್ಬರ ಸಲಹೆಯಂತೆ ಈ ಮೊತ್ತವನ್ನು ಹೆಚ್ಚಿಸಲಾಯಿತು ಎಂದು ಹೇಳಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024