Karnataka

ಕಬಡ್ಡಿಗಾಗಿ ತೊಡೆ ತಟ್ಟಿದ ಶಾಸಕ ಸಿ ಎಸ್ ಪುಟ್ಟರಾಜು!

ಮೈದಾನಕ್ಕಿಳಿದು ಶಾಸಕ ಸಿ ಎಸ್ ಪುಟ್ಟರಾಜು ಕಬಡ್ಡಿ ಆಡಿ ಎಲ್ಲರ ಗಮನ ಸೆಳೆದರು .

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದ ಈ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶಾಸಕರು ಕಬಡ್ಡಿ ಮೈದಾನಕ್ಕಿಳಿದರು.ಇಂದು – ನಾಳೆಯೊಳಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಓಪನ್ – ಸಂಸದ ಪ್ರತಾಪ್ ಸಿಂಹ

ಯುವಕರೊಂದಿಗೆ ಕಬಡ್ಡಿ ಆಡುವ ಮೂಲಕ ಕ್ರೀಡಾಸ್ಪೂರ್ತಿ ಮೆರೆದರು. ತೊಡೆ ತಟ್ಟಿ ಅಂಗಳಕ್ಕಿಳಿದರೂ ರೇಡ್ ನಲ್ಲಿ ಪಾಯಿಂಟ್ಸ್ ಗಳಿಸಲು ಶಾಸಕರು ವಿಫಲರಾದರು.

ಶಾಸಕರ ಕಬಡ್ಡಿ ಆಟಕ್ಕೆ ಇಳಿದಾಗ ಶಿಳ್ಳೆ, ಚಪ್ಪಾಳೆಗಳ ಸುರಿಮಳೆಯೇ ಸರಿಯಿತು. ಈ ಮೂಲಕ ಶಾಸಕರು , ಕಲೆ ಹಾಡುಗಾರಿಕೆ ರಾಜಕೀಯಕ್ಕೂ ಸೈ, ಕಬಡ್ಡಿಗೂ ಸೈ ಎನ್ನುವ ರೀತಿಯಲ್ಲಿ ಆಟವಾಡಿದ್ದು ಮಾತ್ರ ವಿಶೇಷವಾಗಿತ್ತು.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024