ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಅವರು, ಸಿಡಿಯಲ್ಲಿರುವ ಹುಡುಗಿಯನ್ನು, ಡಿಕೆಶಿ, ಸೇರಿದಂತೆ ಕನಕಪುರದ ಗ್ರಾನೈಟ್ ವ್ಯಾಪಾರಿ ಸೇರಿದಂತರೆ ನನ್ನ ವಿರುದ್ದ ಆರೋಪ ಮಾಡಿರುವ ಮೈಸೂರು ಮೂಲದ ಇಬ್ಬರು ಶಾಸಕರನ್ನು ಬಂಧಿಸಬೇಕು ಅಂತ ಅವರು ಹೇಳಿದರು.
ಇದನ್ನು ಓದಿ –ಮಂಡ್ಯದಲ್ಲಿ ಭದ್ರಾವತಿ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ
ಇದೇ ವೇಳೆ ಕೇಸ್ ಸಂಬಂಧ ಸಿಬಿಐಗೆ ವಹಿಸಬೇಕು ಅಂಥ ತಿಳಿಸಿದರು. ನನ್ನ ಬಳಿ 20 ಸಿಡಿಗಳಿವೆ, ಎಲ್ಲವನ್ನು CBI ಗೆ ನೀಡುವೆ . 1985ರಲ್ಲಿ ಶಿವಕುಮಾರ್ ಅವರು ಚಪ್ಪಲಿ ಹಾಕೊಂಡು ಇದ್ದರು. ನಾನು ಆ ವೇಳೇಯಲ್ಲೆಯಲ್ಲಿ ರ್ಯಾಡೋ ವಾಚ್ ಮತ್ತು ಟೀ ಶರ್ಟ್ ಹಾಕೊಂಡು ಇದ್ದೆ. ಸಿಡಿಗೆ ಸಂಬಂಧಪಟ್ಟಂತೆ ಶ್ರವಣ್ ಮತ್ತು ನರೇಶ್ ಅವರನ್ನು ಕೂಡಲೇ ಬಂಧಿಸಬೇಕು ಅಂತ ಹೇಳಿದರು. ಇನ್ನೂ ಡಿಕೆಶಿ ಒಬ್ಬ ಜಂಗ್ಲಿ ಮನುಶ್ಯ ಅಂತ ವ್ಯಂಗ್ಯವಾಡಿದರು. ನಾನು ಡಿಕೆಶಿ ಅಣ್ಣ ತಮ್ಮಂದಿರ ಹಾಗೇ ಇದ್ದೇವೆ, ನಮ್ಮಿಬ್ಬರ ಸಂಬಂಧ ಹಳಸಲು ಗ್ರಾಮೀಣ ಶಾಸಕಿ ಕಾರಣ ಅಂತ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರನ್ನು ಹೇಳದೇ ಕಿಡಿಕಾರಿದರು.
ನನ್ನ ಹೇಳಿಕೆಯನ್ನು ತಿರುಚಿ ಆಡಿಯೋವೊಂದನ್ನು ವೈರಲ್ ಆಗಿದ್ದು, ನಾಳೆ ಏನು ಆದ್ರು ಜಾತಿ ಸಂಘರ್ಶಕ್ಕೆ ಕಾರಣವಾದ್ರೆ ಅದಕ್ಕೆ ಇವರೇ ಕಾರಣ ಅಂತ ತಿಳಿಸಿದರು.
ಶುಗರ್ ಕಾರ್ಖನೆಯಲ್ಲಿ ಕೋಟ್ಯಾಂತರ ಅವ್ಯವಾಹರವಾಗಿದ್ದು, ಕಪ್ಪು ಹಣ ಬಿಳಿಯಾಗಿದೆ ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಅಂತ ಹೇಳಿದರು.
ಆಡಿಯೋದಲ್ಲಿ ಇರೋದು ಏನು?
ನನ್ನ ಹತ್ತಿರ ಸಾವಿರಾರು ಕೋಟಿ ಇದೇ, ದುಬೈನಲ್ಲಿ, ಲಂಡನ್ನಲ್ಲಿ ಮನೆ ಇದೇ ಅಂತ ಡಿಕೆಶಿ ಹೇಳಿರುವ ಆಡಿಯೋ ನನ್ನ ಬಳಿ ಅಂತ ಹೇಳಿದರು. ಇದೇ ವೇಳೆ ಮಾಧ್ಯಮದವರು ಯಾರ ಬಳಿ ಅವರು ಮಾತನಾಡಿದ್ದಾರೆ ಅಂಥ ಕೇಳಿದ್ದಕ್ಕೆ, ಅವರ ಗರ್ಲ್ಫ್ರೆಂಡ್ ಬಳಿ ಇರಬಹುದು ಅಂತ ಹೇಳಿದರು.
ಈಗ ಆಡಿಯೋವನ್ನು ನಾನು ರಿಲೀಸ್ ಮಾಡುವುದಿಲ್ಲ, ನಾನು ದೆಹಲಿಗೆ ತೆರಳಿ ಸಿಬಿಐ ಡಿಕೆಶಿ ಅಂಡ್ ಟೀಮ್ ಬಂಧಿಸುವಂತೆ ಹೇಳುವಂತೆ ಅವರು ಹೇಳಿದರು. ಸಿಡಿಯಲ್ಲಿ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವು ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಸೇರಿದಂತೆ ಒಟ್ಟು 120 ಮಂದಿಗಳ ಸಿಡಿಗಳನ್ನು ಮಾಡಿಸಿದ್ದಾರೆ ಅಂತ ಅವರು ತಿಳಿಸಿದ್ದಾರೆ.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment