ಹನೂರು : ಎರಡು ದಿನದ ಹಿಂದೆ ಮಹದೇಶ್ವರ ವನ್ಯಜೀವಿ ದಟ್ಟಣೆ ಪ್ರದೇಶದ ತೋಕೆರೆ ಗ್ರಾಮದಲ್ಲಿ ಮಾರ್ಟಳ್ಳಿಗ್ರಾಮದ ಚಿಕ್ಕಮಾದಯ್ಯ ಆನೆ ತುಳಿತಕ್ಕೆ ಒಳಗಾಗಿ ಸಾವನಪ್ಪಿದ್ದ ಮೃತರ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಶಾಸಕ ಎಂ ಆರ್ ಮಂಜುನಾಥ್ ಅವರು ಮೃತ ಪಟ್ಟ ವ್ಯಕ್ತಿ ಚಿಕ್ಕಮಾದಯ್ಯ ರವರ ಮಾರ್ಟಳ್ಳಿ ಗ್ರಾಮದ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ.5 ಲಕ್ಷ ರೂಪಾಯಿ ಪರಿಹಾರ ನೀಡಿ, ವೈಯಕ್ತಿಕವಾಗಿಯು ಸಹ ಆರ್ಥಿಕವಾಗಿ ಸಹಾಯ ಮಾಡಿದರು.
ಶಾಸಕರು ಅರಣ್ಯ ಸಚಿವರಿಗೆ ದೂರವಾಣಿ ಮೂಲಕ ಕರೆ ಮಾಡಿ ಇಲ್ಲಿನ ಜನರ ತೊಂದರೆ ಬಗ್ಗೆ ವಿವರ ಮಾಹಿತಿ ತಿಳಿಸಿದರು. ನಾಳೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಇಲ್ಲ -ಸಂಸದ ಪ್ರತಾಪ್ ಸಿಂಹ
ಅಧಿಕಾರಿಗಳ ಜೊತೆಯಲ್ಲಿಯು ಸಹ ಮಾತನಾಡಿದ್ದೇನೆ. ಜನರಿಗೆ ವನ್ಯ ಪ್ರಾಣಿಗಳಿಂದ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಿ ಎಂದರು ಈ ಸಂದರ್ಭದಲ್ಲಿ ವಲಯ ಅರಣ್ಯಧಿಕಾರಿ ಸುಂದರ್ ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ :- ನಾಗೇಂದ್ರ ಪ್ರಸಾದ್
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment