ನ್ಯೂಸ್ ಸ್ನ್ಯಾಪ್
ಮೈಸೂರು
ಕೊರೋನಾ ಕಾರಣದಿಂದ ಮಾತ್ರವಲ್ಲ ಹುಟ್ಟು ಹಬ್ಬಗಳ ಆಚರಣೆಗಳು ಸರಳವಾಗಿರಬೇಕು ಮತ್ತು ಅರ್ಥ ಪೂರ್ಣವಾಗಿ ಇರಬೇಕು ಎಂದು ಬನ್ನೂರಿನ ಜನ ಜಾಗೃತಿ ವೇದಿಕೆ ಹಾಗೂರಕ್ತ ದಾನ ಮಾಹಾ ದಾನ ಸಂಘಟನೆಯವರು ಜಂಟಿಯಾಗಿ ಇಬ್ಬರು ಗಣ್ಯರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು.
ಶಾಸಕ ನಾಗೇಂದ್ರ ಹಾಗೂ ಸಮಾಜ ಸೇವಕ ಕಾನ್ ಸಿಂಗ್ ಜೀ ರಾಜಪುರೋಹಿತ್ ಅವರ ಜನ್ಮ ದಿನದ ಅಂಗವಾಗಿ ಮೈಸೂರಿನ ಛಾಯಾದೇವಿ ಆಶ್ರಮದ ಮಕ್ಕಳಿಗೆ ಪುಸ್ತಕ, ಪೆನ್ನುವಿತರಣೆ ಮಾಡಲಾಯಿತು. ಇದೇ ವೇಳೆ ಆಶ್ರಮದಲ್ಲಿರುವ ವೃದ್ಧರಿಗೂ ಕೂಡ ಬಟ್ಟೆ ಹಾಗೂ ಅಗತ್ಯ ವಸ್ತುಗಳನ್ನು ನೀಡಲಾಯಿತು.
ಸೇವಾ ಕಾರ್ಯ ಮಾಡಬೇಕು ಎನ್ನುವ ಉದ್ದೇಶದ ಹಿನ್ನಲೆಯಲ್ಲಿ ತಾವು ಶಾಸಕ ನಾಗೇಂದ್ರ ಹಾಗೂ ತಮ್ಮ ತಂದೆ ಕಾನ್ ಸಿಂಗ್ ಜೀ ರಾಜಪುರೋಹಿತ್ ಅವರ ಹುಟ್ಟು ಹಬ್ಬವನ್ನು ಈ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬನ್ನೂರಿನ ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಕೆ ಮಹೇಂದ್ರ ಸಿಂಗ್ ಕಾಳಪ್ಪ ತಿಳಿಸಿದರು.
ವೇದಿಕೆಯ ಪದಾಧಿಕಾರಿಗಳು ಹಾಗೂ ಟ್ಪಸ್ಟ್ ನ ಸದಸ್ಯರಾದ ಪೃಥ್ವಿ ಸಿಂಗ್ ದಲಪತ್ ಸಿರ್ವಿ ಪ್ರಕಾಶ್ ರಾಥೋಡ್ ಅಮರರಾಮ್ , ಗುದಡ್ ರಾಮ್ ಸಿರ್ವಿ ಮೊದಲಾದವರು ಸೇವಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
This website uses cookies.
Leave a Comment