ಕಳೆದ 5 ದಿನಗಳಿಂದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯಸೋದರನ ಮಗ ಚಂದ್ರಶೇಖರ್ ನಾಪತ್ತೆ ಆಗಿದ್ದಾರೆ. ಚಂದ್ರಶೇಖರ್ಗಾಗಿ ನಿರಂತರವಾಗಿ ಹೋರಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಸಿಕ್ಕಿರುವ ಕಾರಿನ ಅವಶೇಷಗಳು ಶಂಕೆಯನ್ನು ಹುಟ್ಟುಹಾಕಿವೆ. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ಧ್ಯಾನ: ಸಚಿವ ನಾಗೇಶ್ ಪತ್ರ
ಸಿಕ್ಕಿರುವ ಕಾರಿನ ಬಿಡಿಭಾಗಗಳು ಚಂದ್ರಶೇಖರ್ ಬಳಸಿದ್ದ ಕಾರಿನದ್ದೇ ಎಂಬ ಪ್ರಶ್ನೆ ಕೂಡ ಕಾಡಿದೆ. ಜೊತೆಗೆ ಮನೆ ಮಗ ನಾಪತ್ತೆಯಾಗಿರುವ ಭಯದಲ್ಲಿರುವ ರೇಣುಕಾಚಾರ್ಯ ಕುಟುಂಬಕ್ಕೆ ಮತ್ತಷ್ಟು ಆತಂಕ ಉಂಟಾಗಿದೆ. ಈ ವಿಷಯ ತಿಳಿದು ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಥಳಕ್ಕೆ ಕಣ್ಣೀರಿಡುತ್ತ ದೌಡಾಯಿಸಿದ್ದಾರೆ.
More Stories
ಕರ್ತವ್ಯ ಲೋಪದ ಪರಿಣಾಮ: ಮೂವರು ಪೊಲೀಸ್ ಕಾನ್ಸ್ ಟೇಬಲ್ ಅಮಾನತು
ಈ ಬಾರಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ – ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ
ನ್ಯಾಕ್ ಗ್ರೇಡ್ ಲಂಚ ಪ್ರಕರಣ: ವಿವಿ ಪ್ರಾಧ್ಯಾಪಕಿ ಸೇರಿದಂತೆ 10 ಮಂದಿ CBI ವಶಕ್ಕೆ