ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆ ಆಯ್ಕೆ ಮಾಡುವ ಹೆಸರುಗಳನ್ನು ಹೈ ಕಮ್ಯಾಂಡ್ ಗೆ ಶಿಫಾರಸ್ಸು ಮಾಡಲಾಗಿದೆ. ವಿಧಾನ ಪರಿಪತ್ ಗೆ ಸಾಮಾನ್ಯ, ಮಹಿಳಾ, ಹಿಂದುಳಿದ ವರ್ಗ ಹಾಗೂ ಎಸ್ಸಿ ಎಸ್ಟಿ ವಿಭಾಗದಿಂದ ಆಯ್ಕೆ ಮಾಡಲಾಗಿದೆ.
ವಿಧಾನ ಪರಿಷತ್ ಗೆ ಬಿ ವೈ ವಿಜಯೇಂದ್ರ , ಸುರಾನಾ, ಚಲುವಾದಿ ನಾರಾಯಣಸ್ವಾಮಿ, ಲಕ್ಷ್ಮಣ್ ಸವದಿ , ನೆ . ಲ.ನರೇಂದ್ರ ಬಾಬು,ಮಹೇಶ್ ಟೆಂಗಿನಕಾಯಿ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ.
ಇದನ್ನು ಓದಿ :ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲಪಡಿಸಲು ಅಪರೇಷನ್ ಕಮಲ ಫಿಕ್ಸ್: ಎಸ್.ಟಿ.ಸೋಮಶೇಖರ್
ರಾಜ್ಯ ಸಭೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ , ಕೆ ಸಿ ರಾಮಮೂರ್ತಿ, ನಿರ್ಮಲ್ ಸುರಾನಾ ಹಾಗೂ ಲೇಹರ್ ಸಿಂಗ್ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು