ಜೆಡಿಎಸ್ನ್ನು ತೊರೆದು ಕಾಂಗ್ರೆಸ್ಗೆ ಸೇರುವ ಬಗ್ಗೆ ಎಂಎಲ್ಸಿ ಬಿಎಂಎಲ್ ಕಾಂತರಾಜು ಖಚಿತಪಡಿಸಿದ್ದಾರೆ
ಈ ಸುದ್ದಿ ಹೊಸ ವರ್ಷದ ಆರಂಭದಲ್ಲಿ ಜೆಡಿಎಸ್ ಪಕ್ಷಕ್ಕೆ ಶಾಕ್ ನೀಡಿದಂತಾಗಿದೆ.
ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಶನಿವಾರ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ.
ಈ ವೇಳೆ ಮಾತನಾಡಿದ ಕಾಂತರಾಜು ಜೆಡಿಎಸ್ನಲ್ಲಿ ಬಾಗಿಲು ಮುಚ್ಚಿದೆ. ವರಿಷ್ಠರು ಮಾತನಾಡುವ ಯಾವುದೇ ಸೂಚನೆ ಇಲ್ಲ. ಈಗಾಗಲೇ ಬಾಗಿಲು ಮುಚ್ಚಿದ್ದಾರೆ ಎಂದು ಹೇಳಿದ ಅವರು, ಜೆಡಿಎಸ್ ತೊರೆಯುವುದಾಗಿ ಬಹುತೇಕ ಖಚಿತ ಪಡಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪಕ್ಷವನ್ನು ಸೇರುವ ಕುರಿತು ಮಾಹಿತಿ ನೀಡಿದ ಕಾಂತರಾಜು ಅವರು, ಇನ್ನೂ ಎರಡು, ಮೂರು ದಿನಗಳಲ್ಲಿ ನನ್ನ ನಿರ್ಧಾರ ಖಚಿತ ಪಡಿಸುತ್ತೇನೆ ಎಂದಿದ್ದಾರೆ.
ಪ್ರಾಮಾಣಿಕವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೆಗೌಡರ ಆಶೀರ್ವಾದದಿಂದ ತುಮಕೂರಿನಲ್ಲಿ ಗೆದ್ದಿದ್ದೇನೆ. ಆದರೆ ನಾನು ಕೂಡ ಅಷ್ಟೇ ಪ್ರಾಮಾಣಿಕವಾಗಿ ಪಕ್ಷಕ್ಕೆ ದುಡಿದಿದ್ದೇನೆ. ಈಗ ನನ್ನ ಪ್ರಾಮಾಣಿಕ ಕೆಲಸದ ಮೇಲೆ ಅವರಿಗೆ ನಂಬಿಕೆ ಇಲ್ಲ. ಜೆಡಿಎಸ್ ಬಾಗಿಲು ಮುಚ್ಚಿರುವುದರಿಂದ ಬೇರೆ ಬಾಗಿಲು ತಟ್ಟಬೇಕಾಗಿದೆ ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಮೈಸೂರಿನಲ್ಲಿ 'ರಾಮೋಜಿ ಫಿಲ್ಮ್ ಸಿಟಿ' ಮಾದರಿಯಲ್ಲಿ ಹೊಸ ಚಿತ್ರನಗರಿ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಮ್ಮಾವು… Read More
ಸೂರ್ಯಗ್ರಹಣ ನೈಸರ್ಗಿಕ ಘಟನೆಯಾಗಿದ್ದರೂ, ಹಿಂದೂ ಧರ್ಮದಲ್ಲಿ ಇದಕ್ಕೆ ವಿಶೇಷ ಮಹತ್ವ ಇದೆ. ಈ ವೇಳೆ ಕೆಲ ಆಚರಣೆಗಳು ಮತ್ತು ಸಂಪ್ರದಾಯಗಳು… Read More
ಮುಂಬೈ: ಇಂದು ಬೆಳಿಗ್ಗೆ ಬಾಲಿವುಡ್ ನಟ ಗೋವಿಂದ ಅವರ ಮನೆಯಲ್ಲಿ ಕಾಲಿಗೆ ಗುಂಡು ತಗುಲುವುದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈ ಪೊಲೀಸರು… Read More
ಬೆಂಗಳೂರು: ಸಿಎಂ ಸಿದ್ದರಾಮಯ್ಯ, ತಮ್ಮ ವಿರುದ್ಧ ನಡೆಯುತ್ತಿರುವ ರಾಜಕೀಯ ಚಲನೆಗಳಿಂದ ತೀವ್ರ ಪರಿಣಾಮಕ್ಕೆ ಒಳಗಾದ ಪತ್ನಿ ಪಾರ್ವತಿ, 14 ಸೈಟ್ಗಳನ್ನು… Read More
ಕಾಫಿಗಾಗಿಯೇ ಒಂದು ದಿನ, ಇಂದು ಅಂದರೆ ಅಕ್ಟೋಬರ್ ಒಂದನೇ ತಾರೀಖು ಅಂತಾರಾಷ್ಟ್ರೀಯ ಕಾಫಿ ದಿನವನ್ನು ಆಚರಿಸಲಾಗುತ್ತಿದೆ. ೨೦೧೪ರಿಂದ ಅಂತಾರಾಷ್ಟ್ರೀಯ ಕಾಫಿ… Read More
ಹಿರಿಯ ವ್ಯಕ್ತಿಗಳ ಅಂತರರಾಷ್ಟ್ರೀಯ ದಿನ ಪಾಲಕರು ಹಳ್ಳಿಯ ತಮ್ಮ ಹಳೆಯ ಮನೆಯಲ್ಲಿ ಮಕ್ಕಳ ಬರುವಿಕೆಗೆ, ಒ೦ದು ಫೋನ್ ಕರೆಗೆ, ಪತ್ರಕ್ಕೆ… Read More
This website uses cookies.
Leave a Comment