ಗೋಪಿ ಕೃಷ್ಣ ಮೃತ ಯುವಕನಾಗಿದ್ದಾನೆ.ಇದನ್ನು ಓದಿ –ಪ್ರವೀಣ್ ನೆಟ್ಟಾರು ಹತ್ಯೆ -ಮತ್ತಿಬ್ಬರು ಸೇರಿ 6 ಮಂದಿ ಬಂಧನ
ಓಬಳದೇವರ ಗುಟ್ಟ ಬಡಾವಣೆಯಲ್ಲಿ ತಾಯಿ ಶ್ಯಾಮಲಾ ಹಾಗೂ ಕುಟುಂಬದೊಂದಿಗೆ ಗೋಪಿ ಕೃಷ್ಣ ವಾಸಿಸುತ್ತಿದ್ದ. ಶ್ಯಾಮಲಾ ಅವರ ಪತಿ ಇಲ್ಲದೇ, ಇದ್ದೊಬ್ಬ ಮಗನೊಂದಿಗೆ ಕಷ್ಟಪಟ್ಟು ಮನೆ ನಡೆಸಿಕೊಂಡು ಹೋಗುತ್ತಿದ್ದರು.
ಎಸ್.ಎಸ್.ಎಲ್.ಸಿ ಮುಗಿಸಿದ್ದ ಆತ ಗಾರೆ ಕೆಲಸ ಮಾಡಿಕೊಂಡು ಜೀವನ ಮಾಡ್ತಿದ್ದ. ಆದರೆ ಕಳೆದ ತಿಂಗಳ ಗೋಪಿಕೃಷ್ಣ ಮನೆಯಿಂದ ಹೊರ ಹೋದವನು ವಾಪಸ್ ಮನೆಗೆ ಬಂದಿರಲಿಲ್ಲ.
ನಿನ್ನೆ ಗುಡಿಬಂಡೆ ಪಟ್ಟಣದ ಪ್ರವಾಸಿ ಮಂದಿರದ ಹಿಂಭಾಗ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕ ಶವವಾಗಿ ಪತ್ತೆಯಾಗಿದೆ, ಮನೆಯಲ್ಲಿ ದುಃಖದ ಕಟ್ಟೆ ಹೊಡೆದಿದೆ.
ಇನ್ನೂ ಹೊಸ ಸ್ಮಾರ್ಟ ಪೋನ್ಗಾಗಿ ತಾಯಿ ಜೊತೆ ಮುನಿಸಿಕೊಂಡಿದ್ದ ಗೋಪಿಕೃಷ್ಣ, ಮನೆ ಬಿಟ್ಟು ಹೊರಟು ಹೋಗಿದ್ದ ಎನ್ನಲಾಗ್ತಿದೆ. ಇತ್ತ ತನ್ನ ಮಗನನ್ನು ಯಾರೊ ಕಿಡ್ನಾಪ್ ಮಾಡಿದ್ದಾರೆ ಅಂತ ಮೃತನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು.
ದೂರು ನೀಡಿ ಎರಡೇ ದಿನದಲ್ಲಿ ಗೋಪಿಕೃಷ್ಣ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment