ಜರ್ಮನಿಯಲ್ಲಿ ಮೊಬೈಲ್ ಸ್ಪೋಟಗೊಂಡ ಪರಿಣಾಮ ದಾವಣಗೆರೆ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ.
ಜರ್ಮನಿಯ ಚಿಮ್ನಟ್ಜ್ ವಿಶ್ವವಿದ್ಯಾಲಯದಲ್ಲಿ ಸಂತೋಷ್ (30) ಎಂಬಾತ ವ್ಯಾಸಂಗ ಮಾಡುತ್ತಿದ್ದವನು
ಈ ಸ್ಪೋಟದಲ್ಲಿ ಸಾವನ್ನಪ್ಪಿದ್ದಾನೆ.ತನಿಖೆ ಇಲ್ಲದೇ ಶಾರೀಕ್ ಗೆ ಉಗ್ರ ಪಟ್ಟ : ವೋಟರ್ ಐಡಿ ಹಗರಣ ಮುಚ್ಚಿ ಹಾಕಲು ಬಿಜೆಪಿ ತಂತ್ರ – ಡಿಕೆಶಿ
ಮೃತ ವಿದ್ಯಾರ್ಥಿ ಸಂತೋಷ್ ದಾವಣಗೆರೆಯ ಸರಸ್ವತಿ ನಗರದ ನಿವಾಸಿಗಳಾದಂತ ಶಿಕ್ಷಕ ದಂಪತಿ ರೇವಣ್ಣಸಿದ್ಧಪ್ಪ ಹಾಗೂ ಇಂದ್ರಮ್ಮ ದಂಪತಿಗಳ ಪುತ್ರ ಎಂಬುದಾಗಿ ತಿಳಿದು ಬಂದಿದೆ.
ಸಂತೋಷ್ 2017ರಲ್ಲಿ ವಿದ್ಯಾಭ್ಯಾಸಕ್ಕೆ ಜರ್ಮನಿಗೆ ತೆರಳಿದ್ದನು. ಇಲ್ಲಿವರೆಗೂ ಅಲ್ಲಿಯೇ ವ್ಯಾಸಂಗ ಮಾಡುತ್ತಿದ್ದನು.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ