ಬೆಂಗಳೂರಿನಲ್ಲಿ ಮೊಬೈಲ್, ಬೈಕ್ ಕದ್ದು ಹೈಟೆಕ್ ಆಗಿ ಮಾರಾಟ ಮಾಡುತ್ತಿದ್ದ ಕಿಲಾಡಿ ಕಳ್ಳರ ತಂಡವನ್ನು ಪೊಲೀಸರ ಬಂಧಿಸಿದ್ದಾರೆ.
ನಗರದಲ್ಲಿನ ಬೈಕ್ ಕೂಡಾ ಕಳ್ಳತನ ಮಾಡುತ್ತಿದ್ದ ಖದೀಮರು ಬೈಕ್ ಕದ್ದು ಅದರಲ್ಲಿನ ಜಿಪಿಎಸ್ ತೆಗೆದು ಮಾರುತ್ತಿದ್ದರಂತೆ. ನಾಲ್ಕೈದು ತಿಂಗಳಿನಿಂದ 17 ಕ್ಕೂ ಹೆಚ್ಚು ಪ್ರಕರಣಗಳು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
ವಿಐಪಿ ಜನರ ಮೊಬೈಲ್ಗಳನ್ನೇ ಟಾರ್ಗೆಟ್ ಮಾಡ್ತಿದ್ದ ಈ ಚಾಲಾಕಿ ಕಳ್ಳರ ಗ್ಯಾಂಗ್, ಸ್ವತಃ ಸಚಿವ ಅಶ್ವಥ್ ನಾರಾಯಣ ಸಹೋದರನ ಮೊಬೈಲ್ನ್ನೇ ಕನ್ನ ಹಾಕಿದ್ದರಂತೆ. ಹೀಗೆ ವಿಐಪಿಗಳ ಮೊಬೈಲ್ಗಳಿಗೆ ಕನ್ನ ಹಾಕ್ತಿದ್ದ ಖದೀಮರು, ಕದ್ದ ಮೊಬೈಲ್ಗಳಿಗೆ ಅಮೇಜಾನ್ನಲ್ಲಿ ಕೊಂಡಿರುವುದಾಗಿ ಫೇಕ್ ಬಿಲ್ ರೆಡಿ ಮಾಡಿ ಅದನ್ನು OLX ನಲ್ಲಿ ಮಾರಾಟಕ್ಕಿಡುತ್ತಿದ್ದರಂತೆ.
ವಿಐಪಿ ಮೊಬೈಲ್ಗಳೇ ಕಳ್ಳತನವಾದ್ದರಿಂದ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಕೇವಲ ನಾಲ್ಕೆ ದಿನದಲ್ಲಿ ದೀಪಕ, ಆಕಾಶ್, ವಿಜಯ್, ಮತ್ತು ಮದನ್ಕುಮಾರ್ ಎಂಬ ಖದೀಮರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಮೊಬೈಲ್ಗಳು ಸೇರಿದಂತೆ 4 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ದರೋಡೆ ಮಾಡಿದ ಮಾಲನ್ನ, ಹೈಟೆಕ್ ಆಗಿ ಮಾರೋ ದಂಧೆ ಬೆಳಕಿಗೆ ಬಂದಿದೆ
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment