ನ್ಯೂಸ್ ಸ್ನ್ಯಾಪ್
ನವದೆಹಲಿ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದೂರದರ್ಶನದ ಪತ್ರಕರ್ತೆಯೊಬ್ಬರ ಮೊಬೈಲ್ ಕಳ್ಳರು ಕದಿಯಲು ಹೋದಾಗ ಸ್ವತಃ ಪತ್ರಕರ್ತೆಯೇ ಆ ಕಳ್ಳರನ್ನು ಹಿಡಿದು ಪೋಲೀಸರ ವಶಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ.
ದಕ್ಷಿಣ ದಿಲ್ಲಿಯ ಮಾಲ್ವಿಯಾ ನಗರದಿಂದ ಆಟೋದಲ್ಲಿ ಪತ್ರಕರ್ತೆ ಬರುತ್ತಿದ್ದ ವೇಳೆ ಕಳ್ಳರು ಆಕೆಯ ಮೊಬೈಲನ್ನು ಕದಿಯಲು ಪ್ರಯತ್ನಿಸಿದ್ದಾರೆ. ಕೂಡಲೇ ಜಾಗೃತಳಾದ ಪತ್ರಕರ್ತೆ ಕಳ್ಳರನ್ನು ಬೆನ್ನಟ್ಟಿದ್ದಿದ್ದಾರೆ. ಗೊಂದಲಕ್ಕೊಳಗಾದ ಕಳ್ಳರು ತಮ್ಮ ಬೈಕನ್ನು ಯದ್ವಾತದ್ವಾ ಓಡಿಸುವಾಗ ಪೋಲೀಸರ ಬ್ಯಾರಿಕೇಡ್ ತಗುಲಿ ಕೆಳಕ್ಕುರುಳಿದ್ದಾರೆ. ಅವರನ್ನು ಪತ್ರಕರ್ತೆಯು ಹಿಡಿದು ಪೋಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಕಳ್ಳರಿಬ್ಬರೂ ದೆಹಲಿಯ ತುಘಲಕಾಬಾದ್ ನ ನಿವಾಸಿಗಳೆಂದು ಖಚಿತ ಪಡಿಸಿರುವ ಪೋಲೀಸರು ಪತ್ರಕರ್ತೆಯನ್ನು ಅಭಿನಂದಿಸಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment