ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಸಂಭ್ರಮ ಜನ ಮಾನದಲ್ಲಿ ಅಚ್ಚಳಿಯದೇ ಉಳಿದಿದೆ.
ಸಕ್ಕರೆ ನಾಡಿನಲ್ಲಿ ಭಾನುವಾರ ಭರ್ಜರಿ ರೋಡ್ ಶೋ ನಡೆಸಿದ ವೇಳೆ ಅಭಿಮಾನಿಗಳು ಪುಷ್ಪಾರ್ಚಾನೆ ನಡೆಸಿದರು
ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸುವುದಕ್ಕೂ ಮುನ್ನ ಮಂಡ್ಯದ ಪ್ರವಾಸಿಮಂದಿರ ವೃತ್ತದಿಂದ ನಂದಾ ಸರ್ಕಲ್ವರೆಗೆ ರೋಡ್ ಶೋ ನಡೆಸಿದರು. ರಾಜ್ಯ ವಿಧಾನ ಸಭಾ ಚುನಾವಣೆ – ಕೇಂದ್ರ ಚು. ಆಯೋಗದ ಭರದ ಸಿದ್ದತೆ: ರಾಜೀವ್ ಕುಮಾರ್
ಈ ವೇಳೆ ಪ್ರಧಾನಿ ಮೋದಿ ಮೇಲೆ ಹೂವಿನ ಸುರಿಮಳೆಯಾಯಿತು. ಅಷ್ಟೇ ಅಲ್ಲದೇ ಸ್ವಾಗತಿಸಲು ಬಂದಿದ್ದ ಅಭಿಮಾನಿಗಳಿಗೆ ಪ್ರಧಾನಿ ಮೋದಿ ಅವರು ಹೂವುಗಳನ್ನು ಹಾಕಿ ಸಂಭ್ರಮಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ತೀವ್ರ ಹೃದಯಾಘಾತದಿಂದ ನಿಧನ
ಮಾರ್ಗಮಧ್ಯೆ ಕಾರು ನಿಲ್ಲಿಸಿ ಮೋದಿ ಜನರತ್ತ ಕೈಬೀಸಿದರು. 1.8 ಕಿ.ಮೀ. ದೂರ ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ನಡೆಯಿತು. ಮಂಡ್ಯದಲ್ಲಿ ಮೋದಿ ಹವಾ ಜೋರಾಗಿದ್ದು, ಈ ವೇಳೆ ನೆರೆದಿದ್ದ ಜನರು ಮೋದಿ, ಮೋದಿ ಎಂದು ಹಷೋದ್ಘಾರದಿಂದ ಘೋಷಣೆ ಕೂಗಿದರು.
ಈ ವೇಳೆ ಸಹಸ್ರಾರು ಜನರು ಸೇರಿದ್ದು, ಅಭಿಮಾನಿಗಳು ಮೋದಿಯನ್ನು ನೋಡಲು ಉತ್ಸುಕರಾಗಿದ್ದು ಕಂಡುಬಂತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ

- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

- ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ!







More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ