ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಸಂಭ್ರಮ ಜನ ಮಾನದಲ್ಲಿ ಅಚ್ಚಳಿಯದೇ ಉಳಿದಿದೆ.
ಸಕ್ಕರೆ ನಾಡಿನಲ್ಲಿ ಭಾನುವಾರ ಭರ್ಜರಿ ರೋಡ್ ಶೋ ನಡೆಸಿದ ವೇಳೆ ಅಭಿಮಾನಿಗಳು ಪುಷ್ಪಾರ್ಚಾನೆ ನಡೆಸಿದರು
ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸುವುದಕ್ಕೂ ಮುನ್ನ ಮಂಡ್ಯದ ಪ್ರವಾಸಿಮಂದಿರ ವೃತ್ತದಿಂದ ನಂದಾ ಸರ್ಕಲ್ವರೆಗೆ ರೋಡ್ ಶೋ ನಡೆಸಿದರು. ರಾಜ್ಯ ವಿಧಾನ ಸಭಾ ಚುನಾವಣೆ – ಕೇಂದ್ರ ಚು. ಆಯೋಗದ ಭರದ ಸಿದ್ದತೆ: ರಾಜೀವ್ ಕುಮಾರ್
ಈ ವೇಳೆ ಪ್ರಧಾನಿ ಮೋದಿ ಮೇಲೆ ಹೂವಿನ ಸುರಿಮಳೆಯಾಯಿತು. ಅಷ್ಟೇ ಅಲ್ಲದೇ ಸ್ವಾಗತಿಸಲು ಬಂದಿದ್ದ ಅಭಿಮಾನಿಗಳಿಗೆ ಪ್ರಧಾನಿ ಮೋದಿ ಅವರು ಹೂವುಗಳನ್ನು ಹಾಕಿ ಸಂಭ್ರಮಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ತೀವ್ರ ಹೃದಯಾಘಾತದಿಂದ ನಿಧನ
ಮಾರ್ಗಮಧ್ಯೆ ಕಾರು ನಿಲ್ಲಿಸಿ ಮೋದಿ ಜನರತ್ತ ಕೈಬೀಸಿದರು. 1.8 ಕಿ.ಮೀ. ದೂರ ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ನಡೆಯಿತು. ಮಂಡ್ಯದಲ್ಲಿ ಮೋದಿ ಹವಾ ಜೋರಾಗಿದ್ದು, ಈ ವೇಳೆ ನೆರೆದಿದ್ದ ಜನರು ಮೋದಿ, ಮೋದಿ ಎಂದು ಹಷೋದ್ಘಾರದಿಂದ ಘೋಷಣೆ ಕೂಗಿದರು.
ಈ ವೇಳೆ ಸಹಸ್ರಾರು ಜನರು ಸೇರಿದ್ದು, ಅಭಿಮಾನಿಗಳು ಮೋದಿಯನ್ನು ನೋಡಲು ಉತ್ಸುಕರಾಗಿದ್ದು ಕಂಡುಬಂತು.
- ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ