January 30, 2026

Newsnap Kannada

The World at your finger tips!

Jaggery modi

ಬೆಲ್ಲದಿಂದ ತಯಾರಾದ ಮೋದಿ ಪ್ರತಿಮೆ ಸಿದ್ದ

Spread the love

ವಿಧಾನಸಭಾ ಚುನಾವಣೆ (Election) ಹಿನ್ನಲೆ ಪ್ರಧಾನಿ ಮೋದಿ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ಪ್ರಚಾರ, ರೋಡ್ ಶೋ, ಸಭೆಗಳನ್ನು ನಡೆಸುತ್ತಿದ್ದಾರೆ, ಈ ಹಿನ್ನೆಲೆ ಬೆಲ್ಲದಿಂದ ತಯಾರಾದ ಮೋದಿ ಪ್ರತಿಮೆ ಸಿದ್ದ ಸಿದ್ದಗೊಳಿಸಲಾಗಿದೆ.

ಇಂದು ಬೆಳಗಾವಿ ಜಿಲ್ಲೆಗೆ ಆಗಮಿಸುವ ಪ್ರಧಾನಿ ಮೋದಿಯವರಿಗೆ ವಿಭಿನ್ನ ಗಿಫ್ಟ್ ನೀಡಲು ಸ್ಥಳೀಯ ಬಿಜೆಪಿ ನಾಯಕರು ಮುಂದಾಗಿದ್ದು, ಬೆಳಗಾವಿ ಜಿಲ್ಲೆಯ ಕುಡಚಿ ಭಾಗದಲ್ಲಿ ಬೆಲ್ಲ ಹೆಚ್ಚು ಉತ್ಪಾದನೆ ಮಾಡಲಾಗುತ್ತದೆ.

ಈ ನಿಟ್ಟಿನಲ್ಲಿ ರಾಯಬಾಗ ಮೂಲದ ಬಾಬುರಾವ್ ನಿಡೋಣಿ ಅವರು ಬೆಲ್ಲದಲ್ಲೇ ಸಿದ್ದಪಡಿಸಿದ ಭಾವಚಿತ್ರ ಬಿಡಿಸಿರುವುದನ್ನ ಕಾಣಿಕೆಯಾಗಿ ನೀಡಲು ಸಿದ್ಧತೆ ಮಾಡಲಾಗಿದೆ. ಬೇಸಿಗೆಯ ಬಿಸಿಲು – ಕುಸಿದು ಬಿದ್ದ ಮಾಜಿ ಸಿಎಂ ಸಿದ್ದರಾಮಯ್ಯ

ಬಿಜೆಪಿಯ ಗೆಲುವಿಗಾಗಿ ಅಲ್ಲ, ಕರ್ನಾಟಕವನ್ನು ದೇಶದ ನಂ.1 ರಾಜ್ಯ ಮಾಡುವುದಕ್ಕಾಗಿ – PM ಮೋದಿ

modi india

ನಾನು ಬೀದರ್ ನ ಆಶೀರ್ವಾದ ಪಡೆದಿದ್ದೇನೆ. ಈ ಚುನಾವಣೆ ಕೇವಲ ಗೆಲುವಿಗಾಗಿ ಅಲ್ಲ, ಇದು ಕರ್ನಾಟಕವನ್ನು ದೇಶದ ನಂಬರ್ 1 ರಾಜ್ಯವನ್ನಾಗಿ ಮಾಡುವ ಚುನಾವಣೆಯಾಗಿದೆ ಎಂದರು.

ಎಲ್ಲಾ ಭಾಗಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ರಾಜ್ಯವು ಅಭಿವೃದ್ಧಿ ಹೊಂದಲು ಸಾಧ್ಯ. ಈ ಚುನಾವಣೆ ರಾಜ್ಯದ ಪಾತ್ರವನ್ನು ನಿರ್ಧರಿಸುತ್ತದೆ. ಅದನ್ನು ನಂಬರ್ 1 ಮಾಡಲು, ಡಬಲ್ ಎಂಜಿನ್ ಸರ್ಕಾರವು ರಾಜ್ಯಕ್ಕೆ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.

error: Content is protected !!