ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿನ್ನೆ ನಿಧನರಾದ ಕನ್ನಡದ ಹೆಮ್ಮಯ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸುಬ್ಬಣ್ಣ ಅವರನ್ನು ಸ್ಮರಿಸಿದ್ದಾರೆ.

ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ಕನ್ನಡ ಹಾಡುಗಳು ಮತ್ತು ಸಂಗೀತಾಭಿಮಾನಿಗಳ ಮನೆಮಾತಾಗಿದ್ದರು. ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ ಮತ್ತು ಕನ್ನಡ ಕಾವ್ಯದ ಮುತ್ತುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನಗಳಾಗಿವೆ. ಇದನ್ನು ಓದಿ –ಕ್ಲಾಸ್ಗೆ ಬಂಕ್ ಹಾಕಿ ಮೋಜು-ಮಸ್ತಿಗೆ ತೆರಳಿದ್ದ ವಿದ್ಯಾರ್ಥಿಗಳ ಕಾರು ಭೀಕರ ಅಪಘಾತ
ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ. ಎಂದು ಟ್ವಿಟ್ ನಲ್ಲಿ ಹೇಳಿದ್ದಾರೆ.
- ಶಿವಮೊಗ್ಗದಲ್ಲಿ ಕೋಮು ಗಲಭೆ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಹಲವರಿಗೆ ಗಾಯ : 35 ಜನ ಪೊಲೀಸ್ ವಶಕ್ಕೆ
- ಜೀವ ರಕ್ಷಕ CPR -ಪಠ್ಯಕ್ಕೆ ಸೇರಿಸಲು ಚಿಂತನೆ
- ನಟ ನಾಗಭೂಷಣ ಕಾರು ಬೆಂಗಳೂರಿನಲ್ಲಿ ಅಪಘಾತ- ಮಹಿಳೆ ಸಾವು
- ಹೆಚ್ ಡಿ ಕೋಟೆ ಬಳಿ : ನಾಲೆಗೆ ಬಿದ್ದ ಪುತ್ರಿ ರಕ್ಷಣೆಗೆ ಹೋದ ಅಪ್ಪ – ಅಮ್ಮನೂ ದುರಂತ ಸಾವು
- ಅಂತರರಾಷ್ಟ್ರೀಯ ಕಾಫಿ ದಿನ | International Coffee Day 2023
- ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ: ಸಿದ್ದರಾಮಯ್ಯ