crime

ಹೋಂ ವರ್ಕ್ ಮಾಡದಿದ್ದಕ್ಕೆ 45 ಡಿಗ್ರಿ ಸೆಲ್ಸಿಯಸ್​ ಬಿಸಿಲಲ್ಲಿ ಕೈ- ಕಾಲು ಕಟ್ಟಿಹಾಕಿ 5 ವರ್ಷದ ಮಗುವಿಗೆ ಚಿತ್ರಹಿಂಸೆ

ಹೋಮ್ ವರ್ಕ್ ಮಾಡಿಲ್ಲ ಎಂದು ಐದು ವರ್ಷದ ಬಾಲಕಿಗೆ ಆಕೆಯ ತಾಯಯೇ ಕಠೋರ ಶಿಕ್ಷೆ ನೀಡಿದ ಘಟನೆ ದೆಹಲಿಯಲ್ಲಿ ಜರುಗಿದೆ

ಇದನ್ನು ಓದಿ ರಾಜ್ಯಸಭೆ ಚುನಾವಣೆ : ಲೇಹರ್ ಸಿಂಗ್ ಗೆಲುವಿನ ಬಿಜೆಪಿ ಲೆಕ್ಕಾಚಾರ ಹೇಗೆ ಹಾಕಿದೆ : ವಿವರ ನೋಡಿ

ಓದಲ್ಲ, ಬರೆಯಲ್ಲ ಎಂದು ಮಗುವಿನ ಕೈಕಾಲು ಕಟ್ಟಿ ಮನೆಯ ಟೆರಸ್ ಮೇಲೆ ಮಲಗಿಸಿ ಹಿಂಸೆ ನೀಡಿದ್ದಾರೆ. ಪಾಪ ಮಗು, ಸುಡುವ ಬಿಸಿಲನ್ನು ತಾಳಲಾರದೇ ನರಳಾಡಿದೆ.

ದೆಹಲಿಯಲ್ಲಿ 44-46 ಸೆಲ್ಸಿಯಸ್​ ನಿತ್ಯ ದಾಖಲಾಗುತ್ತಿದೆ. ಈ ಬಿಸಿಲಿನ ಶಾಕಕ್ಕೆ ಒಂದನೇ ತರಗತಿಯ ಈ ಮಗು ಪಡಬಾರದ ಹಿಂಸೆಯನ್ನು ಅನುಭವಿಸಿದೆ.

ಸದ್ಯ ಮಗುವಿಗೆ ಚಿತ್ರಹಿಂಸೆ ನೀಡಿದವರು ತಾಯಿ ಎಂದು ಹೇಳಲಾಗುತ್ತಿದೆ .ಈ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಯಾರು ಎಂಬುದನ್ನು ಕಂಡು ಹಿಡಿಯಲಾಗುವುದು ಎಂದು ಪೋಲಿಸರು ತಿಳಿಸಿದ್ದಾರೆ

ವರದಿಗಳ ಪ್ರಕಾರ ದೆಹಲಿಯ ಕರ್ವಾಲ್ ನಗರದ ತುಖಮಿರ್​ಪುರದಲ್ಲಿ ಈ ಕೃತ್ಯ ನಡೆದಿದೆ. ಮಗು ಕುಟುಂಬಸ್ಥರೊಂದಿಗೆ ವಾಸವಾಗಿದೆ ಎನ್ನಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿರುವ ವಿಡಿಯೋ ನೋಡಿರುವ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

Team Newsnap
Leave a Comment

Recent Posts

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024