ಬೆಂಗಳೂರಿನಿಂದ 3000ಕ್ಕೂ ಹೆಚ್ಚು ಸೋಂಕಿತರು ಕಾಣೆಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
3000ಕ್ಕೂ ಹೆಚ್ಚು ಕೊರೊನಾವೈರಸ್ ಸೋಂಕಿತರು ತಮ್ಮ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ತಾವು ನೀಡಿರುವ ವಿಳಾಸದಿಂದಲೂ ನಾಪತ್ತೆ ಆಗಿದ್ದಾರೆ. ಪೊಲೀಸರು ಕಾಣೆಯಾಗಿರುವ ಸೋಂಕಿತರನ್ನು ಪತ್ತೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಕೊರೊನಾವೈರಸ್ ಸೋಂಕು ತಗುಲಿರುವ ಬಗ್ಗೆ ಸಾರ್ವಜನಿಕವಾಗಿ ಹೇಳದೇ ಮುಚ್ಚಿಡುತ್ತಿದ್ದಾರೆ.
ಆ ಮೂಲಕ ಕೊವಿಡ್-19 ಸೋಂಕು ಹರಡುವುದಕ್ಕೆ ನೇರವಾಗಿ ಕಾರಣೀಕರ್ತರಾಗುತ್ತಿದ್ದಾರೆಂದರು.
ನಾಪತ್ತೆಯಾಗಿರುವ ಸೋಂಕಿತರು ತಮ್ಮ ಮೊಬೈನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡು ಮುಂದು ಆರೋಗ್ಯ ಸ್ಥಿತಿ ಗಂಭೀರವಾದ ಸಂದರ್ಭಗಳಲ್ಲಿ ಆಸ್ಪತ್ರೆಗಳಿಗೆ ಬರುತ್ತಾರೆ. ಆಗ ಗಂಭೀರ ಸಮಸ್ಯೆ ಎದುರಿಸುತ್ತಿರುವ ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳುವುದು ಕಷ್ಟಸಾಧ್ಯವಾಗಬಹುದು ಎಂದು ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಿಂದ ಕಾಣೆಯಾಗಿರುವ 3000ಕ್ಕೂ ಹೆಚ್ಚು ಮಂದಿ ಕೊರೊನಾ ವೈರಸ್ ನಿಂದ ಆರೋಗ್ಯ ಸ್ಥಿತಿ ಹದಗೆಡುವುದಕ್ಕೂ ಮೊದಲು ಎಚ್ಚೆತ್ತುಕೊಳ್ಳಿರಿ. ನಿಮ್ಮ ಮೊಬೈಲ್ ಸ್ವಿಚ್ ಆನ್ ಮಾಡಿ, ಸರ್ಕಾರದಿಂದ ನೀಡುವ ಔಷಧಿಗಳನ್ನು ಪಡೆದುಕೊಳ್ಳಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment