ಫೆಬ್ರವರಿ 1 ರಂದು ಶಾರ್ಜಾದಿಂದ ಹೊರಟಿದ್ದ ವಿಮಾನವನ್ನು ಶೋಧಿಸಿದಾಗ 3.75 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಯನ್ನು ಡಿಆರ್ ಐ ಅಧಿಕಾರಿಗಳು ವಶಕ್ಕೆ ಪಡೆದು, ಮಹಿಳೆ ಸೇರಿದಂತೆ ಆರು ಮಂದಿ ಭಾರತೀಯರನ್ನು ಬಂಧಿಸಲಾಗಿದೆ.
ಚಿನ್ನದ ಗಟ್ಟಿಯನ್ನು ಲಗೇಜ್ ಕ್ಯಾಬಿನ್ನಲ್ಲಿ ಸಾಗಿಸಲಾಗುತಿತ್ತು ಎಂದು ತಿಳಿದುಬಂದಿದೆ.
ಕೌಲಾಲಂಪುರದಿಂದ ಬಂದ ಮಲೇಷ್ಯಾ ಏರ್ಲೈನ್ಸ್ ವಿಮಾನದಲ್ಲಿ ಬ್ಬರು ಪ್ರಯಾಣಿಕರನ್ನು ತಡೆದ ಡಿಆರ್ಐ ಅಧಿಕಾರಿಗಳು ಅವರಿಂದ1.55 ಕೋಟಿ ಮೌಲ್ಯದ 2,854 ಗ್ರಾಂ ತೂಕದ ಪೇಸ್ಟ್ ರೂಪದ ಚಿನ್ನವನ್ನು ಪತ್ತೆ ಹಚ್ಚಿದ್ದಾರೆ.
ಶೂ ಸಾಕ್ಸ್ ನಲ್ಲಿ ಆರೋಪಿಗಳು ಚಿನ್ನ ಸಾಗಿಸುತ್ತಿದದ್ದು ಕಂಡುಬಂದಿದ್ದು , ಇಬ್ಬರನ್ನು ಬಂಧಿಸಲಾಗಿದೆ.
ಅದೇ ಮಲೇಷ್ಯಾ ಏರ್ಲೈನ್ಸ್ ವಿಮಾನದಲ್ಲಿ ಕೌಲಾಲಂಪುರದಿಂದ ಬಂದಿಳಿದ ನಾಲ್ವರು ಪ್ರಯಾಣಿಕರನ್ನು ಡಿಆರ್ಐ ಅಧಿಕಾರಿಗಳು ತಡೆದು ,ಒಳ ಉಡುಪಿನಲ್ಲಿ ಸಾಗಿಸಲಾಗುತ್ತಿದ್ದ 1.42 ಕೋಟಿ ಮೌಲ್ಯದ 2,632 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.ಸಂಸತ್ ನಲ್ಲಿ ಕೈಜೋಡಿಸಿ , ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ ಎಂದು ಮನವಿ ಮಾಡಿದ ಹೆಚ್ ಡಿ ದೇವೇಗೌಡ
ಇದಲ್ಲದೆ 73.7 ಲಕ್ಷ ರೂಪಾಯಿ ಮೌಲ್ಯದ 3,510 ಇ-ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ.
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment