ತಾಯಿ ಮನೆಯಲ್ಲಿಯೇ ಕೋಟ್ಯಂತರ ಮೌಲ್ಯದ ಚಿನ್ನಾಭರಣವನ್ನು ಮಗಳು ಕಳವು ಮಾಡಿಕೊಂಡು ಪರಾರಿಯಾದ
ಪ್ರಕರಣ ಜೆಪಿ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಯಿ ವಿಜಯಲಕ್ಷ್ಮಿ ನನ್ನ ಮಗಳು ತೇಜವಂತಿ ನಾಲ್ಕು ಕೋಟಿ ಮೌಲ್ಯದ ಏಳೂವರೆ ಕೆಜಿ ವಜ್ರ ಹಾಗೂ ಚಿನ್ನಾಭರಣ ವಂಚಿಸಿದ್ದಾಳೆ ಎಂದು ದೂರು ನೀಡಿದ್ದಾರೆ.
ಕೆಲ ದಿನಗಳ ಹಿಂದೆ ವಿಜಯಲಕ್ಷ್ಮಿ ಅವರು ಆಪರೇಶನ್ ಗೆ ಒಳಗಾಗಿದ್ದು, ಈ ವೇಳೆ ಮನೆಗೆ ಬಂದ ತೇಜವಂತಿ ತಾಯಿಗೆ ತಿಳಿಯದಂತೆ ಚಿನ್ನಾಭರಣ ತೆಗೆದುಕೊಂಡು ಹೋಗಿದ್ದಾಳೆ.
ನಂತರ ಚಿನ್ನಾಭರಣವನ್ನು ಲಾಕರ್ ನಲ್ಲಿ ಇಟ್ಟಿರುವುದಾಗಿ ನಂಬಿಸಿದ್ದಾಳೆ. ಆದರೆ ಈಗ ತೇಜವಂತಿ ಚಿನ್ನಾಭರಣಗಳ ಜೊತೆಗೆ ನಾಪತ್ತೆಯಾಗಿದ್ದಾಳೆ
ಈ ಸಂಬಂಧ ಜೆಪಿ ನಗರ ಪೊಲೀಸ್ ಠಾಣೆಗೆ ವಿಜಯಲಕ್ಷ್ಮಿ ದೂರು ನೀಡಿದ್ದಾರೆ.
ಜೆಪಿ ನಗರ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment