ಕೆರೆಗೆ ಕಾರು ಮೊಗುಚಿ ಬಿದ್ದು ತಾಯಿ, ಮಗಳು ಜಲ ಸಮಾಧಿಯಾದ ಘಟನೆ ಸುಂಟಿಕೊಪ್ಪದಲ್ಲಿ ಕಳೆದ ರಾತ್ರಿ ಜರುಗಿದೆ.
ಸುಂಟಿಕೊಪ್ಪದ ಬಾಳೆಕಾಡು ಕೆರೆಯಲ್ಲಿ ಕಾರು ಪಲ್ಟಿಯಾಗಿದ್ದರಿಂದ ತಾಯಿ ಬಬಿತಾ, ಮಗಳು ಪಲ್ಲವಿ ದುರಂತ ಸಾವು ಕಂಡರು.
ಮಡಿಕೇರಿ ಅರಣ್ಯ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕ ವೆಂಕಟೇಶ್ ತಮ್ಮ ಪತ್ನಿ ಬಬಿತಾ ಮತ್ತು ಮಗಳು ಪಲ್ಲವಿಯೊಂದಿಗೆ ಮಡಿಕೇರಿಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕಾರು ಹತೋಟಿ ತಪ್ಪಿ ಬಾಳೆಕಾಡು ಕೆರೆಯಲ್ಲಿ ಪಲ್ಟಿಯಾಗಿದೆ.
ವೆಂಕಟೇಶ ಈಜಿ ದಡ ಸೇರಿದ್ದಾರೆ. ಕೆರೆ ಒಳಗೆ ಕಾರಿನಲ್ಲಿ ಸಿಲುಕಿದ್ದ ಪತ್ನಿ ಬಬಿತ ಮತ್ತು ಮಗಳು ಪಲ್ಲವಿ ಜಲ ಸಮಾಧಿಯಾದರು. ಕ್ರೇನ್ ಬಳಸಿ ಕೆರೆಯಿಂದ ಕಾರನ್ನು ಮೇಲಕ್ಕೆ ಎತ್ತಿ ಮೃತ ದೇಹ ಹೊರ ತೆಗೆಯಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು