ಮಗು ರಿಯಾಳನ್ನು ಕೊಂದ ತಾಯಿ ದೀಪಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಒಂದು ವಾರದಿಂದ ಜ್ವರ ಮತ್ತು ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ ʻನನ್ನ ಸಾವಿಗೆ ಯಾರೂ ಕಾರಣರಲ್ಲʼ , ʻಸ್ವಾರಿ ಅಮ್ಮʼ ಎಂದು ಡೆತ್ ನೋಟ್ ಬರೆದಿಟ್ಟು ಮಹಿಳೆ ಮೃತಪಟ್ಟಿದ್ದಾರೆ.ಇದನ್ನು ಓದಿ –ಮಂಡ್ಯ : ಬಿಯರ್ ತುಂಬಿದ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಚಾಲಕ ಸಾವು : ಎಣ್ಣೆಗಾಗಿ ಮುಗಿಬಿದ್ದ ಜನರು.!
ಆರ್ ಆರ್ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಬ್ರಹ್ಮಾವರ ಮೂಲದ ದಿವ್ಯ ಬೆಂಗಳೂರಿನಲ್ಲಿ ಕುಟುಂಬದ ಜೊತೆ ವಾಸವಾಗಿದ್ದರು. ದೀಪಾ ಪತಿ ಆದರ್ಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. 2017ರಲ್ಲಿ ದೀಪಾ ಮತ್ತು ಆದರ್ಶ್ ಅವರ ಮದುವೆ ಆಗಿತ್ತು. ಮದ್ವೆಯಾದಗಿನಿಂದಲೂ ಆರ್ ಆರ್ ನಗರದ ಮಂತ್ರಿ ಅಪಾರ್ಟ್ ಮೆಂಟ್ ನಲ್ಲೇ ವಾಸವಾಗಿದ್ದರು. ಕಳೆದ ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು.ಚಿಕಿತ್ಸೆ ಪಡೆದರೂ ನೋವು ಕಡಿಮೆ ಆಗಿರಲಿಲ್ಲ. ಹೀಗಾಗಿ ದೀಪಾ ಜಿಗುಪ್ಸೆಗೊಂಡಿದ್ದರು ಎಂದು ತಿಳಿದು ಬಂದಿದ್ದರು.ರಾತ್ರಿ ಮಲಗಿದ್ದ ವೇಳೆ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ನೇಣು ಹಾಕಿ ಕೊಲೆ ಮಾಡಿದ್ದಾರೆ. ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment