ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ನಟನೆಯ “ಬ್ಯಾಡ್ ಮ್ಯಾನರ್ಸ್” ಸಿನಿಮಾದ ಮುಹೂರ್ತ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆರವೇರಿತು.
ಈ ವೇಳೆ ಆನ್ಲೈನ್ ಮತ್ತು ಥಿಯೇಟರ್ ನಲ್ಲಿ ಸಿನಿಮಾ ರಿಲೀಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ನಟ ಅಭಿಷೇಕ್, ದರ್ಶನ್ ಅವರು ಹೇಳಿದಂತೆ ಸಿನಿಮಾಗಳು ಥಿಯೇಟರ್ನಲ್ಲೇ ರಿಲೀಸ್ ಆಗಲಿ ಎಂದರು.

ದೊಡ್ಡವರು ಹೇಳಿದ್ದಾರೆ ಎಂದ ಮೇಲೆ ಎಲ್ಲಾ ಆಯಾಮದಲ್ಲೂ ಯೋಚಿಸಿಯೇ ಹೇಳಿರುತ್ತಾರೆ ಎಂದರು.
ಯಾವ ನಟನೂ ನಿರ್ಮಾಪಕರಿಗೆ ನಷ್ಟ ಆಗಲಿ ಅಂತ ಬಯಸುವುದಿಲ್ಲ. ದರ್ಶನ್ ಅವರು ತೊಂದರೆ ಮಾಡಿದರು ಎಂದು ಯಾವ ನಿರ್ಮಾಪಕರು ದೂರು ಹೇಳಿಲ್ಲ. ಸಿನಿಮಾಗಳ ಥಿಯೇಟರ್ ನಲ್ಲಿ ರಿಲೀಸ್ ಆಗುವುದರಿಂದ ಯಾವುದೇ ನಷ್ಟ ಆಗಲ್ಲ. ಶೇ. 25ರಷ್ಟು ಸಿನಿಪ್ರಿಯರು ಥಿಯೇಟರ್ಗೆ ಬಂದರೂ ಸಾಕು ಎಂಬ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು