ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ನಟನೆಯ “ಬ್ಯಾಡ್ ಮ್ಯಾನರ್ಸ್” ಸಿನಿಮಾದ ಮುಹೂರ್ತ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆರವೇರಿತು.
ಈ ವೇಳೆ ಆನ್ಲೈನ್ ಮತ್ತು ಥಿಯೇಟರ್ ನಲ್ಲಿ ಸಿನಿಮಾ ರಿಲೀಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ನಟ ಅಭಿಷೇಕ್, ದರ್ಶನ್ ಅವರು ಹೇಳಿದಂತೆ ಸಿನಿಮಾಗಳು ಥಿಯೇಟರ್ನಲ್ಲೇ ರಿಲೀಸ್ ಆಗಲಿ ಎಂದರು.
ದೊಡ್ಡವರು ಹೇಳಿದ್ದಾರೆ ಎಂದ ಮೇಲೆ ಎಲ್ಲಾ ಆಯಾಮದಲ್ಲೂ ಯೋಚಿಸಿಯೇ ಹೇಳಿರುತ್ತಾರೆ ಎಂದರು.
ಯಾವ ನಟನೂ ನಿರ್ಮಾಪಕರಿಗೆ ನಷ್ಟ ಆಗಲಿ ಅಂತ ಬಯಸುವುದಿಲ್ಲ. ದರ್ಶನ್ ಅವರು ತೊಂದರೆ ಮಾಡಿದರು ಎಂದು ಯಾವ ನಿರ್ಮಾಪಕರು ದೂರು ಹೇಳಿಲ್ಲ. ಸಿನಿಮಾಗಳ ಥಿಯೇಟರ್ ನಲ್ಲಿ ರಿಲೀಸ್ ಆಗುವುದರಿಂದ ಯಾವುದೇ ನಷ್ಟ ಆಗಲ್ಲ. ಶೇ. 25ರಷ್ಟು ಸಿನಿಪ್ರಿಯರು ಥಿಯೇಟರ್ಗೆ ಬಂದರೂ ಸಾಕು ಎಂಬ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸಿದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment