ಸಂಸದೆ ಸುಮಲತಾ ಅಂಬರೀಶ್ ರವರ ಜನ್ಮದಿನದ ಪ್ರಯುಕ್ತ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ವತಿಯಿಂದ ಶಿವಳ್ಳಿ ಗ್ರಾಮದ ದಾಸು ರವರ ಮನೆಯಲ್ಲಿ ಮನ-ಮನೆಯಲ್ಲಿ ಅಂಬರೀಶಣ್ಣ ಎಂಬ ವಿಶಿಷ್ಟ-ವಿನೂತನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಶಿವಳ್ಳಿ ಗ್ರಾಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಜನ್ಮದಿನದ ಪ್ರಯುಕ್ತ ರೈತ ಸಂವಾದವನ್ನು ಬೇಲೂರು ಸೋಮಶೇಖರ್ ನಡೆಸಿಕೊಟ್ಟರು, ಇದೇ ಸಂದರ್ಭದಲ್ಲಿ ರೈತರು ಹಲವು ವಿಚಾರಗಳ ಸಂವಾದ ನಡೆಸಿದರು.
ಮಾಚಹಳ್ಳಿ ಗ್ರಾಮದ ವಿರಶೈವ ಮುಖಂಡರು ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿ ಸ್ಥಾಪನೆಗೆ ಬೇಡಿಕೆ ಇಟ್ಟರು ಇದಕ್ಕೆ ಪೂರಕವಾಗಿ ಸ್ಪಂದಿಸುವ ಭರವಸೆಯನ್ನು ಸೋಮಶೇಖರ್ ನೀಡಿದರು.
ಮಂಡ್ಯ ನಗರದಲ್ಲಿ ಅಂಬರೀಶ್ ಪುತ್ಥಳಿ ಸ್ಥಾಪನೆಗೆ ಸ್ಪಂದಿಸಿದ ನಗರಸಭೆಯ ಅಧ್ಯಕ್ಷ ಮಂಜು ರವರನ್ನು ಸ್ಮರಿಸಿದರು.
ಸಂವಾದ ಕಾರ್ಯಕ್ರಮದಲ್ಲಿ ಶಿವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧನಂಜಯ, ಅಂಬರೀಶ್ ಅಭಿಮಾನಿ ದಾಸು, ಮಂಜು ಸೇರಿದಂತೆ ಶಿವಳ್ಳಿ ಹಾಗೂ ಸುತ್ತ ಮುತ್ತಲಿನ ಗ್ರಾಮದ ಕಾರ್ಯಕರ್ತರು ಭಾಗವಹಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು