ಸೆ. 01 ರಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಳಸವಾಡಿ ಜಂಕ್ಷನ್ ನಿಂದ ವೀಕ್ಷಣೆ ಮಾಡುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಬೆಂಗಳೂರು-ಮೈಸೂರು ಹೆದ್ದಾರಿಯ ಯೋಜನಾ ನಿರ್ದೇಶಕರು, ತಹಶೀಲ್ದಾರ್ ಗಳು, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳೊಂದಿಗೆ ಶ್ರೀರಂಗಪಟ್ಟಣದ ಕಳಸವಾಡಿ ಇಂದ ಮಂಡ್ಯ ಮಾರ್ಗವಾಗಿ ಮದ್ದೂರು ತಾಲ್ಲೂಕಿನ ನಿಡಘಟ್ಟ ವರೆಗೆ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ವೀಕ್ಷಣೆ ಮಾಡಲಿದ್ದಾರೆ.
ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಲೋಪದೋಷಗಳು ಹಾಗೂ ರಾಜ ಕಾಲುವೆ ಒತ್ತುವರಿ ಸಂಬಂಧ ಸಂಪೂರ್ಣ ಪರಿವೀಕ್ಷಣೆ ಮಾಡಲಿದ್ದಾರೆ.ಆಪಲ್ ಬಾಕ್ಸ್ ಸ್ಟುಡಿಯೋಸ್ : ನಟಿ ರಮ್ಯಾರಿಂದ ಹೊಸ ಚಿತ್ರ ನಿರ್ಮಾಣ ಸಂಸ್ಥೆ
ಸಂಜೆ 04 ಗಂಟೆಗೆ ಮಂಡ್ಯ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ.
ನಂತರ ಸಂಜೆ 05 ಗಂಟೆಗೆ ಮಂಡ್ಯ ತಾಲ್ಲೂಕು ಬೂದನೂರು ಗೇಟ್ ಬಳಿ ಹೆದ್ದಾರಿ ಕಾಮಗಾರಿಗೆ ರಾಜಕಾಲುವೆ ಒತ್ತುವರಿ ಸಂಬಂಧ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಬೆಂಗಳೂರು-ಮೈಸೂರು ಪದ್ಮಾರಿಯ ಯೋಜನಾ ನಿರ್ದೇಶಕರು, ತಹಶೀಲ್ದಾರ್, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳಂದಿಗೆ ಸ್ಥಳ ಪರಿವೀಕ್ಷಣೆ ಹಾಗೂ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ನಂತರ ಬೂದನೂರಿನಿಂದ ರಸ್ತೆ ಮೂಲಕ ಮದ್ದೂರು ಚನ್ನಪಟ್ಟಣ, ರಾಮನಗರ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ.
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
This website uses cookies.
Leave a Comment