March 11, 2026

Newsnap Kannada

The World at your finger tips!

sumalatha

ಬೆಂಗಳೂರಿನಲ್ಲಿ ಮಾ 30 ರಂದು ಸಂಸದೆ ಸುಮಲತಾ ಮಹತ್ವದ ಸಭೆ

Spread the love

ಬೆಂಗಳೂರು : ಸಂಸದೆ ಶ್ರೀಮತಿ ಸುಮಲತಾ ಅಂಬರೀಶ್ ರವರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮುಂದಿನ ನಡೆ ಬಗ್ಗೆ ಚರ್ಚಿಸಲು ಬೆಂಗಳೂರಿನ ನಿವಾಸದಲ್ಲಿ ಮಾರ್ಚ್30 ರಂದು ಮಧ್ಯಾಹ್ನ 2.30 ಕ್ಕೆ ಬೆಂಬಲಿಗರು, ಹಿತೈಷಿಗಳು, ಅಂಬರೀಶ್ ಕುಟುಂಬದ ಅಭಿಮಾನಿಗಳು ಆಪ್ತರು ಸೇರಿದಂತೆ ಜಿಲ್ಲೆಯ ಸ್ವಾಭಿಮಾನಿ ಮುಖಂಡರು ಕಾರ್ಯಕರ್ತರ ಸಭೆ ಕರೆದಿದ್ದಾರೆ.

ಇದನ್ನು ಓದಿ –ಮಂಡ್ಯದಲ್ಲಿ ಮೊದಲ ದಿನವೇ ಇಬ್ಬರು ನಾಮಪತ್ರ
ಎಂದು ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್ ಕೋರಿದ್ದಾರೆ.

error: Content is protected !!