ಹೆಜ್ಜಾಲದಿಂದ ಚಾಮರಾಜನಗರದ ವರೆಗಿನ ರೈಲು ಯೋಜನೆ ಗೆ ಶೀಘ್ರವಾಗಿ ಚಾಲನೆ ನೀಡುವಂತೆ ಸಂಸದೆ ಸುಮಲತಾ ಸಂಸತ್ ಅಧಿವೇಶನದಲ್ಲಿ ಒತ್ತಾಯಿಸಿ ದರು.
ಹೆಜ್ಜಾಲದಿಂದ ಕನಕಪುರ , ಮಳವಳ್ಳಿ , ಕೊಳ್ಳೆಗಾಲ ಮಾರ್ಗವಾಗಿ ಚಾಮರಾಜನಗರ ರೈಲು ಯೋಜನೆಗೆ ಬೇಗ ಚಾಲನೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.
ನೆನೆಗುದಿಗೆ ಬಿದ್ದ ರೈಲು ಯೋಜನೆಗಿರುವ ಅಡೆತಡೆ ನಿವಾರಿಸಲು ಪ್ರಸ್ತಾಪ ಮಾಡಿದರು.
ರಾಮನಗರ ಜಿಲ್ಲೆಯ ಹೆಜ್ಜಾಲದಿಂದ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗದ ಬಗ್ಗೆ ಎರಡೂವರೆ ವರ್ಷದ ಹಿಂದೆಯೇ ಘೋಷಣೆ ಆಗಿದೆ. ಇನ್ನೂ ಈ ಯೋಜನೆ ಗೆ ಚಾಲನೆ ಸಿಕ್ಕಿಲ್ಲ. ಯಾಕೆ ವಿಳಂಬ ಆಗುತ್ತಿದೆ ಎಂದು ಪ್ರಶ್ನೆ ಮಾಡಿದರು.
ಈಗ ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷ ಆಡಳಿತದಲ್ಲಿ ಇದೆ. ಯಾವುದೇ ಅಡೆತಡೆ ಇದ್ದರು ಸುಲಭವಾಗಿ ನಿವಾರಣೆ ಮಾಡಬಹುದು. ಆದ್ದರಿಂದ, ಬಹುನಿರೀಕ್ಷಿತ ರೈಲು ಯೋಜನೆ ಕಾರ್ಯರೂಪಕ್ಕೆ ತರಬೇಕೆಂದು ಸುಮಲತಾ ಸಂಸತ್ತಿನಲ್ಲಿ ಒತ್ತಾಯಿಸಿದರು.
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment