ಮೈಸೂರಿನಲ್ಲಿರುವ ಶಕ್ತಿಧಾಮಕ್ಕೆ ಶನಿವಾರ ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿದ್ದರ ಬಗ್ಗೆ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಶಕ್ತಿಧಾಮದ ಕುರಿತು ಬರೆದುಕೊಂಡು, ಫೋಟೋವನ್ನು ಶೇರ್ ಮಾಡಿದ್ದಾರೆ.
ಡಾ.ರಾಜಕುಮಾರ್ ಅವರ ಕುಟುಂಬದ ಹೆಮ್ಮೆಯ ಸಂಸ್ಥೆ ಶಕ್ತಿಧಾಮಕ್ಕೆ ಡಾ.ಶಿವರಾಜಕುಮಾರ್ ದಂಪತಿಯ ಪ್ರೀತಿಯ ಆಹ್ವಾನದ ಮೇರೆಗೆ ಭೇಟಿ ಕೊಟ್ಟ ಸಂದರ್ಭ ಅವಿಸ್ಮರಣೀಯವಾಗಿತ್ತು. ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಜೊತೆ ಬೆರೆತು ಅವರ ಜೊತೆ ಕಾಲ ಕಳೆಯುವ ಅವಕಾಶ ಮಾಡಿಕೊಟ್ಟ ಡಾ.ರಾಜ್ ಕುಟುಂಬಕ್ಕೆ ಧನ್ಯವಾದಗಳು.ಸಮಂತಾಗೆ ಅಪರೂಪದ ಕಾಯಿಲೆ: ಮೌನ ಮುರಿದ ನಟಿ – ‘ ಮೈಯೋಸಿಟಿಸ್ ‘ಗೆ ಚಿಕಿತ್ಸೆ
ಅಲ್ಲಿನ ಮಕ್ಕಳ ಜೊತೆ ಅವರ ಶಿಕ್ಷಣ, ಜೀವನದ ಗುರಿಗಳ ಬಗ್ಗೆ ಮಾತನಾಡಿ ಅವರಿಗೆ ಸ್ಫೂರ್ತಿ ತುಂಬುವ ಪ್ರಯತ್ನ ಮಾಡಿದೆ. ನೂರಾರು ಮಕ್ಕಳ, ಮಹಿಳೆಯರ ಭವಿಷ್ಯ ರೂಪಿಸುತ್ತಿರುವ ಈ ಮಾದರಿ ಸಂಸ್ಥೆ ನಮ್ಮೆಲ್ಲರ ಹೆಮ್ಮೆ. ಸಂಸ್ಥೆಗೆ ನನ್ನ ಕರೆಸಿಕೊಂಡ ಡಾ.ಶಿವರಾಜಕುಮಾರ್ ಅವರಿಗೆ ಮತ್ತೊಮ್ಮೆ ಧನ್ಯವಾದ ತಿಳಿಸುತ್ತಾ, ಶಕ್ತಿಧಾಮ ಇನ್ನಷ್ಟು ಎತ್ತರಕ್ಕೆ ಬೆಳೆದು ಇನ್ನು ಸಾವಿರಾರು ಮಹಿಳೆಯರಿಗೆ, ಮಕ್ಕಳಿಗೆ ನೆರವಾಗಲಿ ಎಂದು ಆಶಿಸುತ್ತೇನೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು