ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಯ ಅನಾವೃಷ್ಟಿಯಿಂದ ರಾಮನಗರ ಸಮೀಪ ಹಾನಿಯಾಗಿರುವ ಹೆದ್ದಾರಿ ಕಾಮಗಾರಿಯನ್ನು ಸರಿಪಡಿಸುವ ನಿಟ್ಟಿನಲ್ಲಿ NHAI ಅಧಿಕಾರಿಗಳು ಕಾರ್ಯನಿರತರಾಗಿರುವ ಹಿನ್ನೆಲೆಯಲ್ಲಿ ಸೆ 1 ರಂದು ಮಂಡ್ಯ ಲೋಕಸಭಾ ಸದಸ್ಯರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು ಕೈಗೊಳ್ಳಬೇಕಾಗಿದ್ದ ಮೈಸೂರು-ಬೆಂಗಳೂರು ಹೆದ್ದಾರಿ ಪರಿವೀಕ್ಷಣೆಯನ್ನು ಕಾರ್ಯಕ್ರಮ ರದ್ದುಪಡಿಸಿ, ಮುಂದೂಡಲಾಗಿರುತ್ತದೆ.
ಮಾಜಿ DCM ಲಕ್ಷ್ಮಣ್ ಸವದಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರು, ಗಾಯ – ಸ್ಥಳೀಯರ ನೆರವು
ಸೆ1 ರಂದು ಹಮ್ಮಿಕೊಂಡಿರುವ ಪರಿಷ್ಕೃತ ಪ್ರವಾಸದ ವಿವರ ಹೀಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು