ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ತೊರೆದಿದ್ದಾರೆ. ಮಹೇಂದ್ರ ಸಿಂಗ್ ಧೋನಿಗೆ ಮತ್ತೆ ನಾಯಕತ್ವದ ಪಟ್ಟ ಕಟ್ಟಲಾಗಿದೆ.
15ನೇ ಆವೃತ್ತಿ ಐಪಿಎಲ್ ಆರಂಭಕ್ಕೂ ಮುನ್ನ ಧೋನಿ, ಆಲ್ರೌಂಡರ್ ಜಡೇಜಾಗೆ ನಾಯಕತ್ವ ವಹಿಸಿದ್ದರು.
ಆದರೆ ಜಡೇಜಾ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ಚೆನ್ನೈ ತಂಡ 15ನೇ ಆವೃತ್ತಿ ಐಪಿಎಲ್ನಲ್ಲಿ ಒಟ್ಟು 8 ಪಂದ್ಯಗಳನ್ನು ಆಡಿದ್ದು, 2 ಜಯ ಮತ್ತು 6 ಸೋಲು ಕಂಡು 4 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ.
ಈಗಾಗಲೇ ಬಹುತೇಕ ಪ್ಲೆ ಆಫ್ ಅವಕಾಶ ಕಳೆದುಕೊಂಡಿರುವ ಚೆನ್ನೈ ಇನ್ನುಳಿದ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೇಲೆರುವ ಪ್ರಯತ್ನದಲ್ಲಿದೆ.
- PSI ನೇಮಕಾತಿ ಅಕ್ರಮ : ಶಾಂತ- ರವೀಂದ್ರ ಎಸ್ಕೇಪ್ – ಸಿಡಿಐಗೆ ಇವರನ್ನು ಪತ್ತೆ ಮಾಡುವುದೇ ಸವಾಲು
- ಶಾಸಕ ಜಿ ಟಿ ಡಿಯನ್ನು ಪಕ್ಷದಲ್ಲಿ ಉಳಿಸುತ್ತೇನೆ : 2 ಕಂಡಿಷನ್ ಗೆ ಒಪ್ಪುತ್ತೀರಾ – ಸಿ ಎಸ್ ಪುಟ್ಟರಾಜು
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
- IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
More Stories
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
ವರದಕ್ಷಿಣೆ ಕಿರುಕುಳ : ಇಬ್ಬರು ಮಕ್ಕಳು ಸೇರಿ ಮೂವರು ಸಹೋದರಿಯರು ಬಾವಿಗೆ ಹಾರಿ ಆತ್ಮಹತ್ಯೆ