ಸಿಎಂ ಸಿದ್ದರಾಮಯ್ಯ ಪರ ಹಾಗೂ ದೂರುದಾರರ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಮುಡಾ ಪ್ರಕರಣದಲ್ಲಿ ಅರ್ಜಿದಾರರ ಕ್ರಮ ಸೂಕ್ತವಾಗಿದೆ. ಹೀಗಾಗಿ ಗವರ್ನರ್ ಆದೇಶವನ್ನು ಹೈಕೋರ್ಟ್ ಒಪ್ಪಿಕೊಂಡಿದೆ.
ಹೈಕೋರ್ಟ್ನ ಈ ಮಹತ್ವದ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡಿರುವುದರಿಂದ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು. ಈ ಪ್ರಕರಣದಲ್ಲಿ ಸೆಕ್ಷನ್ 17A ಅನುಮತಿ ಪಡೆಯುವುದು ಮುಖ್ಯವಾಗಿದೆ. ಸಿಎಂ ಸಿದ್ದರಾಮಯ್ಯ ಪರ ವಕೀಲರು ಇಂದು ಮಧ್ಯಾಹ್ನ 2:30ಕ್ಕೆ ಆದೇಶದ ಪ್ರತಿ ಪಡೆಯಬೇಕು. ಈ ಬಾರಿ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ
ಅದನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಇಂದೇ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ಕೋರುವ ಸಾಧ್ಯತೆ ಇದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು