ಮೈಸೂರು ಶ್ರೀರಾಂಪುರದಲ್ಲಿರುವ ಬಿಲ್ಡರ್ ಜಯರಾಮ್ ನಿವಾಸ ಮತ್ತು ಕಚೇರಿಗಳಲ್ಲಿ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಮುಡಾ ಹಗರಣದಲ್ಲಿ ಸೈಟ್ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಿಲ್ಡರ್ಗಳ ಮನೆಗಳ ಮೇಲೆ ಕ್ರಮ ಕೈಗೊಂಡಿದ್ದಾರೆ. ಇದನ್ನು ಓದಿ –ಬದುಕಿದ್ದೂ ಸತ್ತಂತಿರುವವರು ನೂರಾರು ; ಸತ್ತೂ ಬದುಕಿರುವ ಒಂದೇ ಒಂದು ಕೊಹಿನೂರು..!
ಈ ನಿರಂತರ ಕ್ರಮದ ಭಾಗವಾಗಿ ಇಂದೂ ಜಯರಾಮ್ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು