ಪೊಲೀಸರು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದ್ದು ,ದೂರುದಾರರ ಬಳಿ ದಾಖಲೆಯನ್ನು ಸಂಗ್ರಹಿಸಲಿದ್ದಾರೆ.
ಮತ್ತೊಂದೆಡೆ ನಿವೃತ್ತ ನ್ಯಾ. ದೇಸಾಯಿ ತನಿಖಾ ಸಮಿತಿ ಬಳಿಯಿರುವ ದಾಖಲೆ ಪಡೆಯಲು ಕಾನೂನು ಪ್ರಕ್ರಿಯೆ ಆರಂಭವಾಗಲಿದ್ದು , ಆ ದಾಖಲೆಗಳು ಸಿಕ್ಕ ಮೇಲೆ ಆರೋಪಿಗಳಿಗೆ ಹಂತ ಹಂತವಾಗಿ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ.ಇದನ್ನು ಓದಿ –ಹಣದ ಮೌಲ್ಯ
ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಹಗರಣ ಸಂಬಂಧ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದ್ದಾರೆ.
ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ ಸಮೀರ್ ಆಚಾರ್ಯ ಮತ್ತು ಪತ್ನಿ ಶ್ರಾವಣಿ ನಡುವೆ ದಾಂಪತ್ಯ ಕಲಹ ಉಂಟಾಗಿದ್ದು,ಈ ಜೋಡಿ… Read More
ಬೆಂಗಳೂರು: ಬೆಂಗಳೂರಿನಲ್ಲಿ ಕಟಕಟಿಯ ಘಟನೆ ಸಂಭವಿಸಿದ್ದು, ಜೀವಂತ ಗಂಡು ಮಗುವನ್ನು ನಿರ್ಜನ ಪ್ರದೇಶದಲ್ಲಿ ಹೂತು ಹಾಕಲಾಗಿದೆ. ನಗರದ ಆನೇಕಲ್ ತಾಲೂಕಿನ… Read More
ಉದ್ಯೋಗ ಹಂಬಲಿಸುವವರಿಗೆ ಭಾರತೀಯ ರೈಲ್ವೇ ಇಲಾಖೆ ಸಂತೋಷದ ಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ತನ್ನ ಹಳೆಯ ನೇಮಕಾತಿಗಳನ್ನು… Read More
ದೇಶಾದ್ಯಂತ ಅಕ್ಕಿಯ ಬೆಲೆ ತೀವ್ರವಾಗಿ ಏರಿಕೆಯಾಗಿದ್ದು, HMT, BPT ಮತ್ತು ಸೋನಮಸೂರಿ ಶ್ರೇಣಿಯ ಅಕ್ಕಿಯ ಬೆಲೆಗಳು ಪ್ರತಿ ಕ್ವಿಂಟಾಲ್ಗೆ 200… Read More
ನವದೆಹಲಿ: ನರೇಂದ್ರ ಮೋದಿ ಸರ್ಕಾರವು 'ಒಂದು ದೇಶ-ಒಂದು ಚುನಾವಣೆ' ಯೋಜನೆಯನ್ನು ಜಾರಿಗೆ ತರಲು ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಉದ್ದೇಶಕ್ಕೆ ಸಂಬಂಧಿಸಿದ… Read More
ಮಂಡ್ಯ: ಬೆಂಗಳೂರಿನಿಂದ ಮಂಡ್ಯ ಕಡೆ ಸಾಗುತ್ತಿದ್ದ KSRTC ಬಸ್, ಬೆಳಗ್ಗೆ ಬೆಳಕಿನ ವೇಳೆ, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಗೆ… Read More
This website uses cookies.
Leave a Comment