ಗಂಗರಾಜು ಅವರಿಗೆ ಬೆದರಿಕೆ ಹಾಕಲಾಗುತ್ತಿದ್ದು, ತನಗೆ ಓರ್ವ ಗನ್ ಮ್ಯಾನ್ ನೀಡುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಆದರೆ ಸರ್ಕಾರ ಗಂಗರಾಜು ಅವರಿಗೆ ಗನ್ ಮ್ಯಾನ್ ನೀಡಲು ನಿರಾಕರಿಸಿದ್ದು ,ಗಂಗರಾಜು ನಿವಾಸದ ಬಳಿ ನಿರಂತರವಾಗಿ ಪೊಲೀಸ್ ಬೀಟ್ ನಡೆಸಲು ಪೊಲೀಸರನ್ನು ನಿಯೋಜಿಸಲಾಗಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಬೆದರಿಕೆ ಕರೆ ಬಂದರೆ ದೂರು ನೀಡಿ ಹಾಗೂ ಭದ್ರತೆ ಅಗತ್ಯವಿದ್ದರೆ ನಿಯಮಾನುಸಾರ ಹಣ ಪಾವತಿಸಿ ಗನ್ ಮ್ಯಾನ್ ಪಡೆಯಬಹುದು ಎಂದು ಪೊಲೀಸರು ಗಂಗರಾಜು ಅವರುಗೆ ಹಿಂಬರಹ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು