ಬಾಗಲಕೋಟೆ ಜಿಲ್ಲೆಯ ಮುಧೋಳ ತಹಸೀಲ್ದಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ರಾತ್ರಿ 2:30ರ ಸಮಯದಲ್ಲಿ ತಹಸೀಲ್ದಾರ್ ಸಂಗಮೇಶ್ ಬಾಡಗಿ (38) ಅವರಿಗೆ ತೀವ್ರ ಹೃದಯಾಘಾತದಿಂದ ಮಧೋಳ ನಗರದ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ ಪುತ್ರಿ, ಪತ್ನಿಯನ್ನು ಅಗಲಿದ್ದಾರೆ. ಸಂಗಮೇಶ್ ಬಾಡಗಿ ಅವರು ಅಥಣಿ ತಾಲೂಕಿನ ಜನವಾಡ ಮೂಲದವರು.
ಮುಧೋಳ ನಿವಾಸಕ್ಕೆ ಜಮಖಂಡಿ ಎಸಿ ಸಿದ್ದು ಹುಲ್ಲಳ್ಳಿ ಸೇರಿದಂತೆ ಅನೇಕ ಅಧಿಕಾರಿಗಳು ,ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು