ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ಹಲ್ಲೆ ನಡೆಸಲಾಗಿದೆ ಎಂದು ಶಾಸಕರು ಆರೋಪಿಸಿದ್ದಾರೆ.ಹೃದಯ ರಕ್ತನಾಳದ ಸ್ಟಂಟ್ ದರ ಇಳಿಕೆ ಮಾಡಿದ ಕೇಂದ್ರ
ಮೂಡಿಗೆರೆ ತಾಲೂಕಿನ ಎಸ್ಟೇಟ್ ಕುಂದೂರಿನ ತೋಟದಲ್ಲಿ ಕಾಡಾನೆ ದಾಳಿಯಿಂದ ಶೋಭಾ ಎಂಬವರು ಮೃತಪಟ್ಟಿದ್ದರು. ಈ ವಿಷಯ ತಿಳಿದು ಶಾಸಕ ಕುಮಾರಸ್ವಾಮಿಯವರು ಸ್ಥಳಕ್ಕೆ ತೆರಳಿದ ವೇಳೆ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಶೋಭಾ ಸಾವಿನಿಂದ ಆಕ್ರೋಶಗೊಂಡಿದ್ದ ಸ್ಥಳೀಯರು ಶಾಸಕರು ಬಂದಾಗ ಅವರಿಗೆ ಘೇರಾವ್ ಹಾಕಿದ್ದಾರೆ, ಈ ವೇಳೆ ಪೊಲೀಸರು ಅಲ್ಲಿಂದ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆಗ ಉದ್ರಿಕ್ತ ಗುಂಪು ಜೀಪಿನ ಮೇಲೆ ಕಲ್ಲು ತೂರಾಟ ನಡೆಸಿ ಶಾಸಕರಿಗೆ ಹಲ್ಲೆ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು