ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿಯವರ ಮೇಲೆ ಕೆಲವರು ಹಲ್ಲೆ ನಡೆಸಿ ಬಟ್ಟೆ ಹರಿದಿರುವ ಘಟನೆ ಭಾನುವಾರ ಜರುಗಿದೆ.
ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ಹಲ್ಲೆ ನಡೆಸಲಾಗಿದೆ ಎಂದು ಶಾಸಕರು ಆರೋಪಿಸಿದ್ದಾರೆ.ಹೃದಯ ರಕ್ತನಾಳದ ಸ್ಟಂಟ್ ದರ ಇಳಿಕೆ ಮಾಡಿದ ಕೇಂದ್ರ
ಮೂಡಿಗೆರೆ ತಾಲೂಕಿನ ಎಸ್ಟೇಟ್ ಕುಂದೂರಿನ ತೋಟದಲ್ಲಿ ಕಾಡಾನೆ ದಾಳಿಯಿಂದ ಶೋಭಾ ಎಂಬವರು ಮೃತಪಟ್ಟಿದ್ದರು. ಈ ವಿಷಯ ತಿಳಿದು ಶಾಸಕ ಕುಮಾರಸ್ವಾಮಿಯವರು ಸ್ಥಳಕ್ಕೆ ತೆರಳಿದ ವೇಳೆ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಶೋಭಾ ಸಾವಿನಿಂದ ಆಕ್ರೋಶಗೊಂಡಿದ್ದ ಸ್ಥಳೀಯರು ಶಾಸಕರು ಬಂದಾಗ ಅವರಿಗೆ ಘೇರಾವ್ ಹಾಕಿದ್ದಾರೆ, ಈ ವೇಳೆ ಪೊಲೀಸರು ಅಲ್ಲಿಂದ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆಗ ಉದ್ರಿಕ್ತ ಗುಂಪು ಜೀಪಿನ ಮೇಲೆ ಕಲ್ಲು ತೂರಾಟ ನಡೆಸಿ ಶಾಸಕರಿಗೆ ಹಲ್ಲೆ ನಡೆಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ